Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ಮುಂದೆ ಫೋನ್ ಪೇ.. ಗೂಗಲ್ ಪೇ ಬಳಕೆದಾರರು ಹೆಚ್ಚುವರಿ ಹಣ ನೀಡಬೇಕಾಗುತ್ತದೆ..!

Facebook
Twitter
Telegram
WhatsApp

ನವದೆಹಲಿ: ಹಲವು ವರ್ಷಗಳಿಂದ ಜನ ಡಿಜಿಟಲ್ ವ್ಯವಹಾರಕ್ಕೆ ಸಾಕಷ್ಟು ಅಡ್ಜೆಸ್ಟ್ ಆಗಿದ್ದಾರೆ. ಹತ್ತು ರೂಪಾಯಿಯಿಂದ ಹಿಡಿದು ಹತ್ತು ಸಾವಿರದ ವ್ಯವಹಾರವಿದ್ದರು ಅದನ್ನು ಫೋನ್ ಪೇ, ಗೂಗಲ್ ಪೇನಲ್ಲೇ ಮುಗಿಸುತ್ತಾರೆ. ಆದ್ರೆ ಅಂಥವರಿಗೆ ಈಗ ಶಾಕಿಂಗ್ ನ್ಯೂಸ್ ಇದೆ.

ಯುಪಿಐ ಬಳಕೆಯಿಂದಾಗಿ ವ್ಯವಹಾರ ಸಲೀಸಾಗಿತ್ತು. ಆದರೆ ಈಗ ಅಂದರೆ ಏಪ್ರಿಲ್ 1-2023ರಿಂದ ಯುಪಿಐ ವಹಿವಾಟು ದುಬಾರಿಯಾಗಲಿದೆ. 2 ಸಾವಿರಕ್ಕಿಂತ ಹೆಚ್ಚಿನ ವ್ಯವಾಹರ ನಡೆದರೆ ಅದಕ್ಕೆ ಈ ಶುಲ್ಕ ಅನ್ವಯವಾಗಲಿದೆ.

ಎಲ್ಲಾ ಯುಪಿಐ ವಹಿವಾಟು ನಡೆಸುವವರಿಗೆ ಪ್ರಿಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್ ಶುಲ್ಕ ವಿಧಿಸುವುದಕ್ಕೆ ಶಿಫಾರಸ್ಸು ಮಾಡಲಾಗಿತ್ತು ಎಂದು ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ ತಿಳಿಸಿದೆ. ಎರಡು ಸಾವಿರಕ್ಕಿಂತ ಹೆಚ್ಚಿನ ವಹಿವಾಟು ನಡೆಸಿದರೆ ಅದಕ್ಕೆ 1.1 ರೂಪಾಯಿ ಶುಲ್ಕ ಅನ್ವಯವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!