Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಪಾಲಾಯ್ತು ಬಳ್ಳಾರಿ ಮಹಾನಗರ ಪಾಲಿಕೆ : ಚಿಕ್ಕ ವಯಸ್ಸಿಗೆ ಈಕೆ ಮೇಯರ್ ಆಗಿದ್ದೇಗೆ..?

Facebook
Twitter
Telegram
WhatsApp

 

 

ಬಳ್ಳಾರಿ: ಇಂದು ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. 44 ಮತದಾರರು ತಮ್ಮ ಮತವನ್ನು ಚಲಾಯಿಸಿ, ಕಾಂಗ್ರೆಸ್ ಗೆ ಬಹು ಮತ‌ ನೀಡಿದ್ದಾರೆ. ಅದರಲ್ಲೂ ಕಾಂಗ್ರೆಸ್ ಅತಿ ಚಿಕ್ಕ ವಯಸ್ಸಿನವರು ಮೇಯರ್ ಸ್ಥಾನ ಅಲಂಕರಿಸಿದ್ದಾರೆ.

23 ವರ್ಷದ ತ್ರಿವೇಣಿ ಸೂರಿ ಈ ಬಾರಿಯ ಚುನಾವಣೆಯಲ್ಲಿ ಮೇಯರ್ ಸ್ಥಾನ ಅಲಂಕರಿಸಿದ್ದಾರೆ. ಬಿಜೆಪಿಯಿಂದ ನಾಗರತ್ನ ಸ್ಪರ್ಧೆ ಮಾಡಿದ್ದರು. ತ್ರಿವೇಣಿ ಅವರಿಗೆ 28 ಮತಗಳು ಬಂದ್ರೆ ನಾಗರತ್ನ ಅವರಿಗೆ 16 ಮತಗಳು ಬಂದಿತ್ತು. ಈ ಮೂಲಕ ಬಹುಮತ ಪಡೆದ ತ್ರಿವೇಣಿ ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಈ ಬಗ್ಗೆ ತ್ರಿವೇಣಿ ಮಾತನಾಡಿದ್ದು, ಬಹಳ ಖುಷಿ ಎನಿಸುತ್ತಿದೆ. ಈ ಹಿಂದೆ ನಮ್ಮ ತಾಯಿ ಮೇಯರ್ ಆಗಿದ್ದರು. ಈಗ ನನಗೆ ಆ ಸ್ಥಾನ ಸಿಕ್ಕಿದೆ. ಬಳ್ಳಾರಿ ಅಭಿವೃದ್ಧಿ ಮಾಡುವುದೇ ನನ್ನ ಗುರಿಯಾಗಿದೆ. ಚಿಕ್ಕ ವಯಸ್ಸಿಗೇನೆ ಮೇಯರ್ ಆಗಿರುವುದು ಸಂತಸ ತಂದಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!