Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ಸಾರಿಗೆ ನೌಕರರಿಗೆ ವೇತನ ಹೆಚ್ವಿಸಿದ ಸರ್ಕಾರ..!

Facebook
Twitter
Telegram
WhatsApp

ಬೆಂಗಳೂರು: ಇಂದು ಶ್ರೀರಾಮನವಮಿ. ಇಂದೇ ಕರ್ನಾಟಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರದಿಂದ ವೇತನ ಹೆಚ್ಚಳ ಮಾಡಲಾಗಿದೆ. KSRTC, BMTC, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ ನೌಕರರಿಗೆ ವೇತನ ಹೆಚ್ಚಳವಾಗಿದೆ.

ವೇತನ ಶ್ರೇಣಿಯನ್ನು ಶೇಕಡ 15ರಷ್ಟು ಏರಿಕೆ ಮಾಡಿದೆ. 2023ರ ಮಾರ್ಚ್ ತಿಂಗಳಿನಿಂದಾನೇ ಈ ಆದೇಶ ಜಾರಿಯಾಗಲಿದೆ. ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕೆಂದು ನೌಕರರು ಒತ್ತಾಯಿಸಿದ್ದರು. ಮಾರ್ಚ್ 21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಇದೀಗ ಶೇ.15 ರಷ್ಟು ವೇತನ ಹೆಚ್ಚಳ ಮಾಡಿ, ಆದೇಶ ಹೊರಡಿಸಿದೆ.

ನೌಕರರು ಮುಷ್ಕರಕ್ಕೆ ಕರೆ ನೀಡಿದಾಗ ಸಚಿವ ಶ್ರೀರಾಮುಲು, ಭರವಸೆ ನೀಡಿದ್ದರು. ಸಾರಿಗೆ ನಿಗಮದ ಮೇಲೆ ಸುಮಾರು ಐದು ಲಕ್ಷ ಕೋಟಿ ಸಾಲವಿದೆ. ಸದ್ಯಕ್ಕೆ 8% ವೇತನ ಹೆಚ್ಚಳ‌ ಮಾಡುತ್ತೇವೆ. ಆದರೆ ಇದಕ್ಕೆ ಒಪ್ಪದ ನೌಕರರು, ಮುಷ್ಕರ ಮುಂದುವರೆಸಿದ್ದರು. ಬಳಿಕ ಸಿಎಂ ಬೊಮ್ಮಾಯಿ ಅವರು ಶೇಕಡ 15 ರಷ್ಟು ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದರು. ಇದೀಗ ಮಾರ್ಚ್ ತಿಂಗಳಿನಿಂದಾನೇ ಅನ್ವಯವಾಗುವಂತೆ ಆದೇಶ ಹೊರಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!