Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರ್ವಜನಿಜರಿಂದ ವಿರೋಧ : ಬೆಂಗಳೂರು – ಮೈಸೂರು ಟೋಲ್ ದರ ಹೆಚ್ಚಳ ಆದೇಶ ವಾಪಾಸ್..!

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರು – ಮೈಸೂರು ದಶಪಥ ರಸ್ತೆ ಉದ್ಘಾಟನೆಯಾಗಿ ಕೆಲವೇ ದಿನಗಳಾಗಿದೆ. ಆದರೆ ಅದಾಗಲೇ ರಾಷ್ಟ್ರೀಯ ಟೋಲ್ ಪ್ರಾಧಿಕಾರ ಟೋಲ್ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿದ ಕೂಡಲೇ ಜನಾಕ್ರೋಶ ವ್ಯಕ್ತವಾಗಿತ್ತು. ಮೊದಲೇ ಟೋಲ್ ದರ ಹೆಚ್ಚಾಗಿದೆ. ಈಗ ಹೆಚ್ಚಳ ಬೇರೆ ಎಂದು ಕಿಡಿಕಾರಿದ್ದರು. ಈ ಬೆನ್ನಲ್ಲೇ ಟೋಲ್ ದರ ಹೆಚ್ಚಳದ ಆದೇಶ ವಾಪಾಸ್ ಪಡೆಯಲಾಗಿದೆ.

NHAI ಟೋಲ್‌ ದರವನ್ನು ಶೇ.22ರಷ್ಟು ಹೆಚ್ಚಳ ಮಾಡಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ‌ ವಾಪಾಸ್ ಪಡೆಯಲಾಗಿದೆ. ಏಪ್ರಿಲ್ 1ರಿಂದ ಈ ಆದೇಶ ಅನ್ವಯವಾಗುವಂತೆ ಇತ್ತು. ಮಧ್ಯರಾತ್ರಿಯಿಂದಾನೇ ಟೋಲ್ ದರ ಹೆಚ್ಚಳವಾಗಿತ್ತು. ಅದರಲ್ಲೂ ಸಿಂಗಲ್‌ ಸೈಡ್ ಹಾಗೂ ಡಬ್ಬಲ್ ಸೈಡ್ ನಲ್ಲೂ ಟೋಲ್ ದರ ಹೆಚ್ಚಳವಾಗಿತ್ತು.

ಕಾರು/ಜೀಪಿನ ಟೋಲ್ ದರ 165 ರೂಪಾಯಿ ಇದೆ. ಈಗ ಮತ್ತೆ 30 ರೂಪಾಯಿ ಹೆಚ್ಚಳವಾಗಿದೆ. ಎರಡು ಕಡೆಗೆ 45 ರೂಪಾಯಿ ಹೆಚ್ಚಳವಾಗಿದೆ. ಟ್ರಕ್/ಬಸ್/ದ್ವಿಚಕ್ರ ವಾಹನದ ದರ 565 ರೂಪಾಯಿ ಇದ. ಈಗ 165 ರೂಪಾಯಿ ಹೆಚ್ಚಳವಾಗಿದೆ. ಲಘು ವಾಹನ/ ಮಿನಿ ಬಸ್ 270 ರೂಪಾಯಿ ಇದೆ. ಈಗ 50 ರೂಪಾಯಿ ಹೆಚ್ಚಳವಾಗಿದೆ. ದ್ವಿಮುಖ ಸಂಚಾರ 75 ರೂಪಾಯಿ ಹೆಚ್ಚಳವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!