Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RCB ತಂಡದಿಂದ ಮೂವರಿಗೆ ಅನಾರೋಗ್ಯ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಟ ಹೇಗಿರುತ್ತೆ..?

Facebook
Twitter
Telegram
WhatsApp

ಬೆಂಗಳೂರು: ಈಗಾಗಲೇ IPL 2023 ಆರಂಭವಾಗಿದೆ. ನಟಿಮಣಿಯರ ಅದ್ದೂರಿ ಡ್ಯಾನ್ಸ್ ನೊಂದಿಗೆ ಐಪಿಎಲ್ ಗೆ ಆರಂಭ ಸಿಕ್ಕಿದೆ. ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಆಟ ಶುರುವಾಗಿದೆ. ಐಪಿಎಲ್ ನಲ್ಲಿ ಎಲ್ಲರು ಕಾತುರದಿಂದ ಕಾಯುವ ಪಂದ್ಯವೆಂದರೆ ಅದುವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಆದ್ರೆ ಮೊದಲ ಪಂದ್ಯಕ್ಕೇನೆ ಆಟಗಾರರ ಕೊರತೆ ಉಂಟಾಗಿದೆ.

ಐಪಿಎಲ್ ನ ಐದನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಮೂವರು ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ. ರಜತ್ ಪಾಟೀದಾರ್, ಜೋಶ್ ಹ್ಯಾಝಲ್ವುಡ್ ಮತ್ತು ವನಿಂದು ಹಸರಂಗ ಅಲಭ್ಯರಾಗಲಿದ್ದಾರೆ.

ರಜತ್ ಪಾಟೀದಾರ್ ಸದ್ಯ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ NCA ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕರೆ ಆಟಕ್ಕೆ ಹಾಜರಾಗಲಿದ್ದಾರೆ. ಹ್ಯಾಝಲ್ ವುಡ್ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು ಕೂಡ ತಂಡವನ್ನು ಸೇರಿಕೊಂಡಿಲ್ಲ. ವನಿಂದು ಹಸರಂಗ್ ಸದ್ಯಕ್ಕೆ ನ್ಯೂಜಿಲೆಂಡ್ ವಿರುದ್ಧ ಟಿ20 ಪಂದ್ಯವಾಡುತ್ತಿದ್ದಾರೆ. ಹೀಗಾಗಿ ಆರ್ಸಿಬಿ ತಂಡದ ಮೊದಲ ಪಂದ್ಯಕ್ಕೆ ಸಿಗುವುದು ಕಷ್ಟವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!