Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ಗಾಂಧಿಗೆ ಸಂಕಷ್ಟ : ಆ ಒಂದು ಹೇಳಿಕೆಯಿಂದ ಮತ್ತೊಂದು ಕೇಸ್ ದಾಖಲು..!

Facebook
Twitter
Telegram
WhatsApp

ನವದೆಹಲಿ: ಮೋದಿ ಸಮುದಾಯದ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಆದರೆ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಆರ್ ಎಸ್ ಎಸ್ ನ ನಾಯಕರೊಬ್ಬರು ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದಿದ್ದು, ದೂರು ನೀಡಿದ್ದಾರೆ.

ರಾಹುಲ್ ಗಾಂಧಿ ಪಕ್ಷ ಸಂಘಟನೆಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ. ಈ ಯಾತ್ರೆಯಲ್ಲಿ ನೀಡಿದ್ದ ಒಂದು ಹೇಳಿಕೆಯಿಂದ ಈಗ ದೂರು ದಾಖಲಾಗಿದೆ. ಕಳೆದ ಕನವರಿ 9ರಂದು ಹರಿಯಾಣದ ಅಂಬಾಲದಲ್ಲಿ ಈ ಹೇಳಿಕೆ ನೀಡಿದ್ದರು. “21ನೇ ಶತಮಾನದ ಕೌರವರು ಖಾಕಿ ಚೆ್ಡಿ ಧರಿಸಿರುತ್ತಾರೆ, ಕೈಯಲ್ಲಿ ಲಾಠಿ ಹಿಡಿದಿರುತ್ತಾರೆ, ಶಾಖೆ ಮಾಡುತ್ತಾರೆ” ಅಂತ ಹೇಳಿದ್ದರು.

RSS ನಾಯಕ ಕಮಲ್ ಬಹದೂರಿಯವರು ಇದೀಗ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದಾರೆ. ಹರಿದ್ವಾರದ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದಾರೆ. ಇದೇ ತಿಂಗಳ 12ರಂದು ಇದರ ವಿಚಾತಣೆ ನಡೆಯಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಿದೆ. ಲೋಕಸಭಾ ಚುನಾವಣೆಯೂ ಬಹಳ ದೂರವೇನು ಇಲ್ಲ. ಆದರೆ ರಾಹುಲ್ ಗಾಂಧಿಗೆ ಚುನಾವಣಾ ಪ್ರಚಾರಕ್ಕಿಂತ ಕೋರ್ಟ್ ಮೆಟ್ಟಿಲೇರುವುದೇ ಜಾಸ್ತಿಯಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!