Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಅಂದುಕೊಂಡಿದ್ದನ್ನು ಮೋದಿ ಸುಳ್ಳು‌ ಮಾಡಿದರು : ಪದ್ಮಶ್ರೀ ಪುರಸ್ಕೃತ ರಶೀದ್ ಹೀಗೆ ಹೇಳಿದ್ದೇಕೆ..?

Facebook
Twitter
Telegram
WhatsApp

 

 

ನವದೆಹಲಿ: ನಿನ್ನೆ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೀದರ್ ನ ಬಿದರಿನ ಕಲಾವಿದ ರಶೀದ್ ಅಹ್ಮದ್ ಖಾದ್ರಿ ಅವರಿಗೂ ಪ್ತಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ರಶೀದ್, ಕಳೆದ ಹತ್ತು ವರ್ಷದಿಂದ ಪ್ರಶಸ್ತಿ ಪಡೆದುಕೊಳ್ಳಲು ನಾನು ಪ್ರಯತ್ನ ಪಡುತ್ತಿದ್ದೆಮ ಆದರೆ ಬಿಜೆಪಿ ಸರ್ಕಾರ ಆಡಳಿತಕ್ಕರ ಬಂದ ಮೇಲೆ ನನಗೆ ಇನ್ನು ಪ್ರಶಸ್ತಿ ಸಿಗಲ್ಲವೆಂದೆ ಭಾವಿಸಿದ್ದೆ. ಆದರೆ ಅದನ್ನು ಪ್ರಧಾನಿ ಮೋದಿ ಸುಳ್ಳು ಮಾಡಿದ್ದಾರೆ ಎಂದು ಪದ್ಮಶ್ರೀ ಪುರಸ್ಕೃತ ರಶೀದ್ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಮುಸ್ಲಿರಿಗೆ ಪ್ರಶಸ್ತಿ ಕೊಡಲ್ಲವೆಂದು ಭಾವಿಸಿದ್ದೆ. ಆದರೆ ಪ್ರಧಾನಿ ಮೋದಿಯವರು ನಾನು ಅಂದುಕೊಂಡಿದ್ದನ್ನು ಸುಳ್ಳು ಮಾಡಿದ್ದಾರೆ. ನನಗೆ ಪ್ರಶಸ್ತಿ‌ ನೀಡಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ಕಳುಹಿಸಿದ್ದ ನನ್ನ ಪ್ರೊಫೈಲ್ ತುಂಬಾ ಚಿಕ್ಕದಾಗಿತ್ತು. 50 ಕಲರ್ ಫೋಟೋಗಳಿದ್ದವು. ಪ್ರಶಸ್ತಿಗೆ ನನ್ನ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಆಯ್ಕೆ‌ ಸಮಿತಿಯಲ್ಲಿ ಯಾರೆಲ್ಲ ನನ್ನನ್ನು ಆಯ್ಕೆ ಮಾಡಿದ್ದಾರೋ ಅವರೆಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!