Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಲೆಗೆ ಗಂಭೀರ ಗಾಯ : ಖ್ಯಾತ ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಸಾವು..!

Facebook
Twitter
Telegram
WhatsApp

 

ಮಾಜಿ ಟೀಂ ಇಂಡಿಯಾ ಆಟಗಾರ ಸುಧೀರ್ ನಾಯ್ಕ್ ನಿಧನರಾಗಿದ್ದಾರೆ. ಸುಧೀರ್ ನಿಧನಕ್ಕೆ ಕ್ರಿಕೆಟ್ ಬಳಗ ಕಂಬನಿ ಮಿಡಿದಿದೆ. ಕಳೆದ‌ ತಿಂಗಳು ಬಾತ್ ರೂಮಿನಲ್ಲಿ ಕಾಲು ಜಾರಿ ಬಿದ್ದಿದ್ದರು. ತಲೆಗೆ ಗಂಭೀರ ಗಾಯವಾಗಿತ್ತು. ಅಂದು ಕೋಮಾಗೆ ಹೋದವರು ಇಂದು ನಿಧನರಾಗಿದ್ದಾರೆ.

1971ರ ಸೀಸನ್ ನಲ್ಲಿ ಗವಾಸ್ಕರ್, ಅಜಿತ್ ವಾಡೇಕರ್, ದಿಲೀಪ್ ಸರ್ದೇಸಾಯಿ ಮತ್ತು ಮಂಕಡ್ ಅವರಂತಹ ಸ್ಟಾರ್ ಗಳು ಲಭ್ಯವಿಲ್ಲದೆ ಇದ್ದಾಗ ರಣಜಿ ರಾಜಾ ಮುಂಬೈಯನ್ನು ಚಾಂಪಿಯನ್ ಮಾಡಿದ ಕೀರ್ತಿ ಸುಧೀರ್ ನಾಯಕ್ ಅವರಿಗೆ ಸಲ್ಲುತ್ತದೆ. ಟೀಂ ಇಂಡಿಯಾ ಪರ ಮೂರು ಟೆಸ್ಟ್ ಹಾಗೂ ಎರಡು ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಸುಧೀರ್ ಬಲಗೈ ಆರಂಭಿಕ ಬ್ಯಾಟ್ಸಮನ್. ಪ್ರಥಮ ದರ್ಜೆ ಪಂದ್ಯಗಳಲ್ಲಿ 40ರ ಸರಾಸರಿಯಲ್ಲಿ ಬ್ಯಾಟಿಂಗ್ ರೇಟಿಂಗ್ ಹೊಂದಿದ್ದಾರೆ. ಆದರೂ ಅವರಿಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ.

ಸುಧೀರ್ ಹಲವು ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಕೋಚ್ ಆಗಿಯೂ ಕೆಲಸ ಮಾಡಿದ್ದಾರೆ. ವಾಂಖೆಡೆ ಮೈದಾನದ ಮೇಲ್ವಿಚಾರಕರಾಗಿಯೂ ಕೆಲಸ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!