Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಂದ್ ಕಾಲದಲ್ಲಿ ನಾನು ಸಿನಿಮಾ ಎಗ್ಸಿಬ್ಯೂಟರ್ ಆಗಿದ್ದೆ : ಡಿ ಕೆ ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಸಿನಿಮಾ ಸಲಗ ಇದೇ 14ರಂದು ತೆರೆಗೆ ಬರೋದಕ್ಕೆ ಸಿದ್ಧತೆ ನಡೆಸಿದೆ. ಈ ಮಧ್ಯೆ ಪ್ರಿರಿಲೀಸ್ ಕಾರ್ಯಕ್ರಮವನ್ನು ಸಲಗ ಟೀಂ ಇಟ್ಕೊಂಡಿತ್ತು. ಅದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಗಣ್ಯಾತೀಗಣ್ಯರು ಭಾಗಿಯಾಗಿದ್ರು.. ಪುನೀತ್, ಶಿವಣ್ಣ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಸೇರಿದ್ರು.

ಈ ವೇಳೆ ಡಿ ಕೆ ಶಿವಕುಮಾರ್ ಮಾತನಾಡಿ, ಬಣ್ಣದ ಜಗತ್ತಿನ ಬಗ್ಗೆ ಒಂದಷ್ಟು ಮೆಲುಕು ಹಾಕಿದ್ರು.. ಅವರು ಕೂಡ ಸಿನಿಮಾದ ಜಗತ್ತಿನಲ್ಲಿ ಒಂದಷ್ಟು ಕೆಲಸಗಳನ್ನ ಮಾಡಿದ್ರು. ಆ ಬಗ್ಗೆ ಸ್ವಾರಸ್ಯಕರ ವಿಚಾರವನ್ನು ಹಂಚಿಕೊಂಡರು.

ರಾಜಕೀಯಕ್ಕೂ ಬರೋ ಮುನ್ನ ನಾನು ಎಗ್ಸಿಬ್ಯೂಟರ್ ಆಗಿ ಕೆಲಸ ಮಾಡಿದ್ದೇನೆ. ಗಾಂಧಿನಗರದಲ್ಲಿ ರೀಲ್ಸ್ ಬಾಕ್ಸ್ ಗಳನ್ನ ಹೊರುತ್ತಿದೆ. ಈ ಮಧ್ಯೆ ಸಿನಿಮಾ ರಂಗದಿಂದ ದೂರವಾಗಿದ್ದೆ.. ಈಗ ಮತ್ತೆ ಅದಕ್ಕೆ ಹತ್ತಿರವಾಗಿದ್ದೇನೆ. ಮತ್ತೆ ಸಿನಿಮಾರಂಗದತ್ತ ಮನಸ್ಸು ಮಾಡಿದ್ದೇನೆ. ನೀವೆಲ್ಲಾ ಬಣ್ಣ ಹಚ್ಚಿ ನಾಟಕ ಮಾಡಿದ್ರೆ ನಾವೂ ಹಚ್ಚದೇ ಮಾಡ್ತೇವೆ ಅಂತ ನೆರೆದಿದ್ದವರನ್ನ ನಗಿಸಿದ್ರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!