Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಿಫ್ಟ್ ಕಾರಲ್ಲಿ ಬಂದು ಸುದೀಪ್ ಹೆಸರಿಗೆ ಪೋಸ್ಟ್ ಅಂಟಿಸಿದವ ಯಾರು..? ಸಿಕ್ತು ಮಹತ್ವದ ಸುಳಿವು

Facebook
Twitter
Telegram
WhatsApp

 

 

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ಇತ್ತಿಚೆಗೆ ಬೆದರಿಕೆಯ ಪತ್ರವೊಂದು ಬಂದಿತ್ತು. ಅದಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಅದಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಒಂದು ಸಿಕ್ಕಿದೆ. ಪತ್ರ ಬರೆದವನು ಸಣ್ಣ ಸುಳಿವು ಸಿಕ್ಕಿದೆ.

ಪುಟ್ಟೇನಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡು ಗಂಭೀರವಾಗಿ ವಿಚಾರಣೆ ನಡೆಸುತ್ತಿದ್ದರು. ಇದೀಗ ಅದಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಿದ್ದ ಕಾರಿನ ಸುಳಿವು ಸಿಕ್ಕಿದೆ. ಬೆದರಿಕೆ ಹಾಕಲು ಕಾರು ಬಳಕೆ ಮಾಡಲಾಗಿದೆ.

ದೊಮ್ಮಲೂರಿನ ಪೋಸ್ಟ್ ಆಫೀಸಲ್ಲಿ ಸುದೀಪ್ ಅವರಿಗೆ ಪತ್ರ ಹಾಕಲಾಗಿದೆ. ಬೆದರಿಕೆ ಪತ್ರ ಹಾಕಲು ಸ್ವಿಫ್ಟ್ ಕಾರು ಬಳಕೆ ಮಾಡಲಾಗಿದೆ. ಪೋಸ್ಟ್ ಬಾಕ್ಸ್ ಬಳಿಯಿದ್ದ ಸಿಸಿಟಿವಿಯಲ್ಲಿ ಎಲ್ಲವೂ ಕವರ್ ಆಗಿದೆ. ತನಿಖೆ ನಡೆಸುವಾಗ ಈ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸಿಕ್ಕ ದೃಶ್ಯಾವಳಿಯ ಪ್ರಕಾರ ಕೆಂಗೇರಿ ಭಾಗದ ವ್ಯಕ್ತಿ ಎಂದು ಗೊತ್ತಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!