Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಕೆಟ್ ಕೈತಪ್ಪಿರುವ ಜಗದೀಶ್ ಶೆಟ್ಟರ್ ಗೆ ರಾಜ್ಯಪಾಲ ಹುದ್ದೆ ಒಲಿಯಲಿದೆಯಾ..?

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ಅಳೆದು ತೂಗಿ ನಿನ್ನೆ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ. ಅದರಲ್ಲಿ ಅಂದುಕೊಂಡಂತೆ ಹಲವು ಹಿರಿಯ ನಾಯಕರ ಹೆಸರು ಕೈ ಬಿಟ್ಟು ಹೋಗಿದೆ. ಅದರಲ್ಲಿ ಜಗದೀಶ್ ಶೆಟ್ಟರ್ ಹೆಸರು ಕೂಡ ಒಂದು. ಈ ಬಾರಿ ಹೈಕಮಾಂಡ್ ಟಿಕೆಟ್ ನೀಡುವುದಿಲ್ಲ ಎಂದು ತಿಳಿಯುತ್ತಿದ್ದಂತೆಯೇ ಜಗದೀಶ್ ಶೆಟ್ಟರ್ ಬೇಸರ ಹೊರ ಹಾಕಿದ್ದರು.

ನಿನ್ನೆ ಸುದ್ದಿಗೋಷ್ಟಿ ನಡೆಸಿ, ಹೈಕಮಾಂಡ್ ನಾಯಕರ ಮೇಲೆ ನನಗೆ ನಂಬಿಕೆ ಇದೆ. ಈ ಬಾರಿ ಟಿಕೆಟ್ ನೀಡುತ್ತಾರೆ. ನಾನು ಸ್ಪರ್ಧೆ ಮಾಡಿಯೇ ಮಾಡ್ತೀನಿ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೂ ಮೊದಲ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರು ಮಾತ್ರ ಇಲ್ಲ. ಈಗ ಹೈಕಮಾಂಡ್ ನಾಯಕರ ಜೊತೆಗೊಂದು ಮಾತುಕತೆ ನಡೆಸಲು ಸಜ್ಜಾಗಿದ್ದಾರೆ.

ಹೈಕಮಾಂಡ್ ನಾಯಕರ ಭೇಟಿಗೆ ಹೊರಟಿರುವ ಜಗದೀಶ್ ಶೆಟ್ಟರ್, ಟಿಕೆಟ್ ನಿಂದಾದ ಎಲ್ಲಾ ಅನ್ಯಾಯವನ್ನು ಅಲ್ಲಿಯೇ ಮಾತನಾಡಲಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ಮೂಲಕವೂ ಹೈಕಮಾಂಡ್ ಗೆ ಒತ್ತಡ ಹಾಕುವ ಸಾಧ್ಯತೆ ಇದೆ. ಈಗ ಹೈಕಮಾಂಡ್ ಟಿಕೆಟ್ ನೀಡದೆ ಹೋದಲ್ಲಿ ಜಗದೀಶ್ ಶೆಟ್ಟರ್ ಮುನಿಸು ತೋರುತ್ತಾರಾ..? ಸ್ಪರ್ಧೆ ಬಗ್ಗೆ ಚಿಂತಿಸುತ್ತಾರಾ ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!