Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಸಿದ್ಧತೆ : ಯಾರ್ಯಾರನ್ನು ಭೇಟಿ ಮಾಡಿದ್ರು ಗೊತ್ತಾ..?

---Advertisement---

 

ರಾಹುಲ್ ಗಾಂಧಿ ರಾಜಕೀಯ ಜೀವನದಲ್ಲಿ ಸಾಕಷ್ಟು ಆ್ಯಕ್ಟೀವ್ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡಿದ್ರು. ಈಗ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಹಲವು ತಂತ್ರಗಳನ್ನು ಮಾಡಿದ್ದಾರೆ. ಪ್ರತಿಪಕ್ಷಗಳ ನಾಯಕರ ಭೇಟಿಯನ್ನು ಮಾಡಿದ್ದಾರೆ.

ಕಾಂಗ್ರೆಸ್ ಜನತಾದಳ, ರಾಷ್ಟ್ರೀಯ ಜನತಾ ದಳ ಪಕ್ಷದ ಪ್ರಮುಖ ನಾಯಕರನ್ನು ಭೇಟಿಯಾಗಿದ್ದಾರೆ. ಬಿಜೆಪಿ ವಿರುದ್ಧ ಗೆಲುವು ಪಡೆಯಲು ಯೋಜನೆ ರೂಪಿಸಿದ್ದಾರೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕು.ಅರ್, ತೇಜಸ್ವಿ ಯಾದವ್, ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಸೇರಿದಂತೆ ಹಕವರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಒಗ್ಗಟ್ಟಿಗಾಗಿ ವಿರೋಧ ಪಕ್ಷಗಳು ಐತಿಹಾಸಿಕ ಹೆಜ್ಜೆ ಇಡಲಾಗಿದೆ. ನಮ್ಮ ಜೊತೆಗೆ ದೇಶದ ಬೇರೆ ಬೇರೆ ನಾಯಕರು ಕೈ ಜೋಡಿಸಲಿದ್ದಾರೆ ಎಂದಿದ್ದಾರೆ. ಒಟ್ಟಾರೆ ಮುಂದಿನ ಲೋಕಸಭಾ ಚುನಾವಣೆಯಲ್ಲು ಬಿಜೆಪಿಯನ್ನು ಮಣಿಸಲು, ಪ್ರತಿಪಕ್ಷಗಳು ಈಗಿನಿಂದಾನೇ ತಯಾರಿ ನಡೆಸುತ್ತಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...