Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯಲ್ಲಿ ಮುಂದುವರೆದ ರಾಜೀನಾಮೆ ಪರ್ವ : ಇಲ್ಲಿವರೆಗೆ ರಾಜೀನಾಮೆ ಕೊಟ್ಟವರೆಷ್ಟು..?

Facebook
Twitter
Telegram
WhatsApp

ಬೆಂಗಳೂರು: ಗುಜರಾತ್ ನಲ್ಲಿ ಈ ಬಾರಿ ಬಿಜೆಪಿ ಗೆಲುವು ಸಾಧಿಸುವುದಕ್ಕೆ ಕಾರಣ ಹೊಸ ಸ್ಟಾಟರ್ಜಿ. ಹಳೆ ಮುಖಗಳಿಗೆ ಕೊಕ್ ಕೊಟ್ಟು, ಹೊಸ ಮುಖಗಳಿಗೆ ಮಣೆ ಹಾಕಿದ್ದರು. ಹೀಗಾಗಿ ಗೆಲುವು ಸುಲಭವಾಗಿತ್ತು. ಹೀಗಾಗಿ ಕರ್ನಾಟಕದಲ್ಲೂ ಅದೇ ಸ್ಟಾಟರ್ಜಿ ಬಳಕೆಗೆ ನಿರ್ಧಾರ ಮಾಡಲಾಗಿದೆ. ಆದರೆ ಇದು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದರಿಂದ ರಾಜೀನಾಮೆಯ ಸರಣಿ ಶುರುವಾಗಿದೆ.

ಈಗಾಗಲೇ ಕೆ ಎಸ್ ಈಶ್ವರಪ್ಪ ಅವರು ಮೊದಲಿಗೆ ರಾಜೀನಾಮೆ ನೀಡಿದ್ದರು. ಜಗದೀಶ್ ಶೆಟ್ಟರ್ ಅಸಮಾಧಾನ ಹೊರ ಹಾಕಿದ್ದರು. ಲಕ್ಷ್ಮಣ ಸವದಿ ಕೂಡ ರಾಜೀನಾಮೆ ನೀಡಲು ಘೋಷಣೆ ಮಾಡಿದ್ದಾರೆ. ಈಗ ಎಸ್ ಅಂಗಾರ ಅವರ ಸರದಿ.

ಎಸ್ ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ ಬಳಿಕ ಮಾತನಾಡಿದ್ದು, ಪಕ್ಷ ನನ್ನನ್ನು ನಡೆಸಿಕೊಂಡ ರೀತಿ ನೋವು ತಂದಿದೆ. ಕಳೆದ 30 ವರ್ಷಗಳಲ್ಲಿ ಜನಪರ ನ್ಯಾಯಯುತವಾದ ರಾಜಕೀಯ ಮಾಡಿದ್ದೇನೆ. ನಾನು ಪಕ್ಷಕ್ಕೆ ಏನು ಅನ್ಯಾಯ ಮಾಡಿದ್ದೇನೆ..? ರಾಜಕೀಯ ಚಟುವಟಿಕೆಗಳಲ್ಲಿ ಮುಂದೆ ಭಾಗವಹಿಸುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!