Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭವಾನಿ ರೇವಣ್ಣಗೆ ಕೈತಪ್ಪಿದ ಹಾಸನ : ಸ್ವರೂಪ್ ಗೆ ಒಲಿದ ಟಿಕೆಟ್

---Advertisement---

 

ಹಾಸನ:  ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಜೆಡಿಎಸ್ ಟಿಕೆಟ್ ಕೊನೆಗೂ ಭವಾನಿ ರೇವಣ್ಣ ಅವರಿಗೆ ಕೈತಪ್ಪಿದೆ. ಜೆಡಿಎಸ್ ಕಾರ್ಯಕರ್ತ ಸ್ವರೂಪ್ ಅವರಿಗೆ ಒಲಿದಿದೆ.

ಶತಾಯುಗತಾಯ ಹಾಸನ ಕ್ಷೇತ್ರದ ಟಿಕೆಟ್ ಪಡೆಯಲೇಬೇಕೆಂದು ಬಾರಿ ಕಸರತ್ತು ನಡೆಸಿದ್ದ ಭವಾನಿಯವರಿಗೆ ಬಾರೀ ನಿರಾಸೆಯಾಗಿದೆ. ಟಿಕೆಟ್ ಕೊಡಿಸಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ  ಅವರು ಕೂಡಾ ಶಕ್ತಿ ಮೀರಿ ಪ್ರಯತ್ನ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ಮೊದಲಿನಿಂದಲೂ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಹಾಸನ ಟಿಕೆಟ್ ಎಂದು ಹೇಳಿದ್ದರು. ಅದರಂತೆಯೇ ಜೆಡಿಎಸ್ ಕಾರ್ಯಕರ್ತ ಸ್ವರೂಪ್ ಅವರಿಗೆ ಟಿಕೆಟ್ ನೀಡಿ, ತಮ್ಮ ಮಾತನ್ನು ಉಳಿಸಿಕೊಂಡು ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಮೈಲುಗೈ ಸಾಧಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...