Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನಕ್ಕೆ ಸ್ವರೂಪ್ ಫಿಕ್ಸ್ : ಜೆಡಿಎಸ್ 2ನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್..?

Facebook
Twitter
Telegram
WhatsApp

ಬೆಂಗಳೂರು: ಜೆಡಿಎಸ್ ನಲ್ಲಿ ಹಾಸನ ಟಿಕೆಟ್ ಗಾಗಿ ಸಾಕಷ್ಟು ಫೈಟ್ ನಡೆದಿದೆ. ಭವಾನಿ ರೇವಣ್ಣ ನನಗೆ ಟಿಕೆಟ್ ಬೇಕು ಅಂತ ಕೂತಿದ್ರು. ಕುಮಾರಸ್ವಾಮಿ ಆಗಲ್ಲ ಅಂತ ಹೇಳಿದ್ರು. ಇದೆಲ್ಲದರ ನಡುವೆ ಇದೀಗ ಜೆಡಿಎಸ್ ಎರಡನೇ ಪಟ್ಟಿ ರಿಲೀಸ್ ಆಗಿದ್ದು, ಕಡೆಗೂ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಮಿಸ್ ಆಗಿದೆ.

ಮೊದಲ ಪಟ್ಟಿಯನ್ನು ಬಹಳ ಬೇಗ ರಿಲೀಸ್ ಮಾಡಿತ್ತು. 93 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿತ್ತು. ಇದೀಗ ಎರಡನೇ ಪಟ್ಟಿಯಲ್ಲಿ 49 ಕ್ಷೇತ್ರಗಳ ಪಟ್ಟಿ ರಿಲೀಸ್ ಮಾಡಿದ್ದು, ಹಾಸನ ಕ್ಷೇತ್ರಕ್ಕೆ ಸ್ವರೂಪ್ ಪ್ರಕಾಶ್ ಗೆ ಟಿಕೆಟ್ ಘೋಷಣೆಯಾಗಿದೆ.

ಕುಡಚಿ – ಆನಂದ್ ಮಾಳಗಿ, ರಾಯಬಾಗ – ಪ್ರದೀಪ್ ಮಾಳಗಿ, ಸವದತ್ತಿ ಯಲ್ಲಮ್ಮ – ಸೌರಬ್ ಆನಂದ್ ಚೋಪ್ರಾ, ಅಥಣಿ – ಶಶಿಕಾಂತ್ ಪಡಲಗಿ ಗುರುಗಳು, ಹುಬ್ಬಳ್ಳಿ – ಧಾರವಾಡ ಪೂರ್ವ – ವೀರಭದ್ರಪ್ಪ ಹಾಲಹರವಿ, ಕುಮಟಾ – ಸುರಜ್ ಸೋನಿ ನಾಯಕ್, ಹಳಿಯಾಳ್ – ಗೋಟ್ನೆಕರ್, ಭಟ್ಕಳ – ನಾಗೇಂದ್ರ ನಾಯಕ್, ಶಿರಸಿ ಸಿದ್ಧಾಪುರ – ಉಪೇಂದ್ರ ಪೈ, ಯಲ್ಲಾಪುರ – ಡಾ. ನಾಗೇಶ್ ನಾಯ್ಕ್, ಚಿತ್ತಾಪುರ – ಸುಭಾಶ್ ಚಂದ್ರ ರಾಥೋಡ್, ಕಲಬುರ್ಗಿ ಉತ್ತರ – ನಾಸೀರ್ ಹುಸೇನ್, ಬಳ್ಳಾರಿ ನಗರ – ಅಲ್ಲಾ ಬುಕ್ಷ್ ಆಲಿ ಮುನ್ನ, ಹಗರಿಬೊಮ್ಮನಹಳ್ಳಿ – ಪರಮೇಶ್ವರಪ್ಪ, ಕಡೂರ್ ವೈ ಎಸ್ ವಿ ದತ್ತಾ, ಹೊಳೆನರಸೀಪುರ – ರೇವಣ್ಣ ಸೇರಿದಂತೆ ಹಲವು ಕ್ಷೇತ್ರಕ್ಕೆ ಟಿಕೆಟ್ ಅನೌನ್ಸ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!