Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಟಿಗಟ್ಟಲೇ ಸಾಲ‌ಮಾಡಿದ್ದಾರೆ ಸಿಎಂ ಬಸವರಾಜ್ ಬೊಮ್ಮಾಯಿ : ಚುನಾವಣಾ ಆಯೋಗಕ್ಕೆ‌ ಸಲ್ಲಿಸಿದ ಪತ್ರದಲ್ಲೇನಿದೆ..?

Facebook
Twitter
Telegram
WhatsApp

ಹಾವೇರಿ: ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈಗಾಗಲೇ ಹಲವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಮಯ, ದಿನ ನೋಡಿಕೊಂಡು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ನಾಮಪತ್ರದ ಜೊತೆಗೆ ತಮಗಿರುವ ಆಸ್ತಿಯ ಬಗ್ಗೆಯೂ ವಿವರಣೆ ನೀಡಲಾಗುತ್ತದೆ.

ಇದೀಗ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧೆ‌ ನಡೆಸುತ್ತಿದ್ದಾರೆ. ಇನ್ನು ಬೊಮ್ಮಾಯಿ ಅವರು ತಮ್ಮ ಕುಟುಂಬದ ಆಸ್ತಿ ಬಗ್ಗೆ ನಾಮಪತ್ರದ ವೇಳೆ ಉಲ್ಲೇಖ ಮಾಡಿದ್ದಾರೆ. 5.98 ಕೋಟಿ ಚರಾಸ್ಥಿ ಹಾಗೂ 22.95 ಕೋಡಿ ಸ್ಥಿರಾಸ್ತಿ ಘೋಷಣೆ ಮಾಡಿದ್ದಾರೆ.

1.14 ಕೋಟಿ ರೂ ಚರಾಸ್ಥಿ ಇರುವುದಾಗಿ ಘೋಷಣೆ ಮಾಡಿದ್ದಾರೆ. ಪತ್ನಿ ಚನ್ನಮ್ಮ ಅವರ ಹೆಸರಲ್ಲಿ ಯಾವುದೇ ಆಸ್ತಿ ಇಲ್ಲ. ಮಗಳ ಹೆಸರಲ್ಲಿ 1.28 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರೆ. ತಮ್ಮ ಕೈನಲ್ಲಿ 3 ಲಕ್ಷ ನಗದು ಹಾಗೂ ಪತ್ನಿ ಕೈನಲ್ಲಿ 50 ಸಾವಿರ ನಗದು. ಪುತ್ರಿ ಅದಿತಿ ಬೊಮ್ಮಾಯಿ ಬಳಿ 25 ಸಾವಿರ ನಗದು ಇರುವ ಬಗ್ಗೆ ಉಲ್ಲೇಖ ಮಾಡಿದ್ದಾರೆ.

ಇನ್ನು ಬಸವರಾಜ್ ಬೊಮ್ಮಾಯಿ ಹೆಸರಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ ಸಾಲ ಇದೆ. ಒಟ್ಟು 40 ಲಕ್ಷ ಸಾಲ ಇದೆ. ವಿವಿಧ ಕಂಪನಿಗಳಲ್ಲಿ ಅವರು ವಿವಿಧ ಕಂಪನಿಗಳಲ್ಲಿ ಅವರು 3.23 ಕೋಟಿ ಹೂಡಿಕೆ ಮಾಡಿದ್ದಾರೆ. ಪತ್ನಿ ಸುಮಾರು 7 ಲಕ್ಷ ಹೂಎಇಕೆ ಮಾಡಿದ್ದಾರೆ‌ ಪುತ್ರಿ ಹೆಸರಲ್ಲೂ 23 ಲಕ್ಷ ಹೂಡಿಕೆ ಇದೆ. ಅವಿಭಕ್ತ ಕುಟುಂಬದಿಂದ ಒಟ್ಟು 1.50 ಕೋಟಿ ಸಾಲ ಪಡೆದಿರುವುದಾಗಿ ಬೊಮ್ಮಾಯಿ ಘೋಷಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!