Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದಿ.ರಾಕೇಶ್ ಪುತ್ರ ಪ್ರಚಾರಕ್ಕೆ ಎಂಟ್ರಿ : ಮೊಮ್ಮಗನ ಆಸಕ್ತಿಗೆ ಗ್ರೀನ್ ಸಿಗ್ನಲ್ ಕೊಟ್ಟ ಸಿದ್ದರಾಮಯ್ಯ..!

---Advertisement---

ಮೈಸೂರು: ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ 2016ರಲ್ಲಿಯೇ ನಿಧನರಾಗಿದ್ದರು. ಬಳಿಕ ಸೊಸೆ, ಮೊಮ್ಮಗ ಎಲ್ಲಿಯೂ ಅಷ್ಟಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ರಾಕೇಶ್ ಅವರ ಮಗ ತಾತನ ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ಕಂಡು ಸಿದ್ದರಾಮಯ್ಯ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.

ಮೈಸೂರು ಏರ್ಪೋರ್ಟ್ ನಲ್ಲಿ ಧವನ್ ರಾಕೇಶ್ ಎಲ್ಲರ ಗಮನ ಸೆಳೆದಿದ್ದರು. ಮೊಮ್ಮಗನನ್ನು ನೋಡಿದ ಖುಷಿಯಲ್ಲಿ ಸಿದ್ದರಾಮಯ್ಯ, ಧವನ್ ಬಗ್ಗೆ ಮಾತನಾಡಿದ್ದಾರೆ. “ಇಡೀ ಚಾಮುಂಡೇಶ್ವರಿ, ವರುಣಾ ಕ್ಷೇತ್ರವನ್ನು ಅವರ ಅಪ್ಪ ರಾಕೇಶ್ ನಿರ್ವಹಿಸುತ್ತಿದ್ದ. ರಾಕೇಶ್ ಇಡೀ ಜಿಲ್ಲಾ ರಾಜಕೀಯ ನೋಡಿಕೊಳ್ಳುತ್ತಿದ್ದ. ಎಷ್ಟೇ ಆಗಲಿ, ಅಪ್ಪನ ರಕ್ತ ಅಲ್ಲವೆ.

ಮೊಮ್ಮಗ ರಾಜಕೀಯ ಆಸಕ್ತಿ ತೋರಿಸುವುದು ಸಹಜವಾಗಿಯೇ ಖುಷಿಯಾಗುತ್ತೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಬಂದಿದೆ. ಅವನಾಗಿಯೇ ಇಷ್ಟಪಟ್ಟು ಮೈಸೂರಿಗೆ ಬಂದಿದ್ದಾನೆ. ನಾನು ನಮ್ಮ ಮನೆಯವರನ್ನು ಯಾರನ್ನು ಪ್ರಚಾರಕ್ಕೆ ಬನ್ನಿ ಎಂದು ಕರೆಯಲ್ಲ. ಅವರಾಗಿಯೇ ಬಂದರೆ ಖುಷಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...