Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್  20 ರಂದು ಹೈಬ್ರಿಡ್ ಸೂರ್ಯಗ್ರಹಣ : ಏನಿದರ ವಿಶೇಷ ?

Facebook
Twitter
Telegram
WhatsApp

ಚಿತ್ರದುರ್ಗ : ಇದೇ ಏಪ್ರಿಲ್ 20 ರಂದು ಬೆಳಿಗ್ಗೆ 7.04 ಕ್ಕೆ ಹೈಬ್ರಿಡ್ ಸೂರ್ಯಗ್ರಹಣ ಸಂಭವಿಸಲಿದೆ. ಗ್ರಹಣವು ಮದ್ಯಾಹ್ನ 12.29 ಕ್ಕೆ  ಕೊನೆಗೊಳ್ಳುತ್ತದೆ. ಗ್ರಹಣದ ಒಟ್ಟು ಅವಧಿ 5 ಗಂಟೆ 24 ನಿಮಿಷಗಳು. ಆದರೆ ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ.

ಭೂಮಿಯ ಕಡೆಗೆ ಬರುವ ಸೂರ್ಯನ ಬೆಳಕನ್ನು ಚಂದ್ರನು ತಡೆಯುವುದರಿಂದ ಹೈಬ್ರಿಡ್ ಸೂರ್ಯಗ್ರಹಣ ಸಂಭವಿಸುತ್ತದೆ. ಭೂಮಿಯ ಮೇಲ್ಮೈ ವಕ್ರವಾಗಿರುವುದರಿಂದ ಚಂದ್ರನ ನೆರಳು ಪ್ರಪಂಚದಾದ್ಯಂತ ಚಲಿಸುವಾಗ ಗ್ರಹಣದ ಸಮಯದಲ್ಲಿ ಬದಲಾವಣೆಗಳು ಉಂಟಾಗಬಹುದು.ಇದನ್ನು ಹೈಬ್ರಿಡ್ ಸೂರ್ಯಗ್ರಹಣ ಎಂದು ಕರೆಯುತ್ತಾರೆ.

ಈ ಗ್ರಹಣವು ಪಶ್ಚಿಮ ಆಸ್ಟ್ರೇಲಿಯಾ, ಪೂರ್ವ ಇಂಡೋನೇಷ್ಯಾದಲ್ಲಿ   ಹಾಗೂ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾತ್ರ ಕಂಡುಬರುತ್ತದೆ. ಈ ಗ್ರಹಣವು ನಡೆಯುವುದರಿಂದ ಹವಾಮಾನ ಹಾಗೂ ಜನಜೀವನದ ಮೇಲೆ ಯಾವುದೇ ರೀತಿಯ ಪರಿಣಾಮ ಉಂಟಾಗುವುದಿಲ್ಲ ಎಂದು ಹವ್ಯಾಸಿ ಖಗೋಳ ವೀಕ್ಷಕರಾದ ಎಚ್.ಎಸ್.ಟಿ. ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

ಚಿತ್ರದುರ್ಗ | ಗಾಳಿ ಮಳೆಗೆ ಹಾರಿಹೋದ ಶಾಲೆಯ ಮೇಲ್ಛಾವಣಿ ಶೀಟುಗಳು, ಹ್ಯಾಂಗ್ಲರುಗಳು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,     ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 11 : ಶುಕ್ರವಾರ ರಾತ್ರಿ ಸುರಿದ ಮಳೆ ಗಾಳಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಹಿರಿಯ ಪ್ರಾಥಮಿಕ

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

error: Content is protected !!