Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮತ ಕೇಳಲು ಹೋದ ವಿ ಸೋಮಣ್ಣಗೆ ಜನರಿಂದ ತರಾಟೆ..!

Facebook
Twitter
Telegram
WhatsApp

 

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲೊ ಬಿಜೆಪೊ ವಿ ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದೆ. ಈಗಾಗಲೇ ಅಬ್ಬರದ ಪ್ರಚಾರ ಕೂಡ ಶುರುವಾಗಿದೆ. ಇಂದು ವಿ ಸೋಮಣ್ಣ ಈ ಬಾರಿ ತಾವೂ ಪ್ರತಿನಿಧಿಸುವ ಕ್ಷೇತ್ರ ಅಂದ್ರೆ ವರುಣಾ ಕ್ಷೇತ್ರದಿಂದ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ. ಆದ್ರೆ ಜನರು ವಿ ಸೋಮಣ್ಣ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮಸ್ಥರೆಲ್ಲರೂ ವಿ ಸೋಮಣ್ಣ ಅವರನ್ನು ಸುತ್ತುವರೆದು ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು, ಜಿಲ್ಲೆಗೆ ಏನು ಅಭಿವೃದ್ದಿ ಮಾಡಿದ್ದೀರಿ. ಆ ಸಮಯದಲ್ಲಿ ಏನು ಕೊಡುಗೆ ನೀಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಸೋಮಣ್ಣ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ಪ್ರತಾಪ್ ಸಿಂಹ ಕೂಡ ಹಾಜರಿದ್ದರು. ಸೋಮಣ್ಣ ಅವರನ್ನು ತರಾಟೆಗೆ ತೆಗೆದುಕೊಂಡಾಗ ಸಂಸದ ಪ್ರತಾಪ್ ಸಿಂಹ ಮಧ್ಯಪ್ರವೇಶಿಸಲು ಪ್ರಯತ್ನಿಸಿದರು. ಆದರೂ ಅದು ಸಾಧ್ಯವಾಗಲಿಲ್ಲ. ಬಳಿಕ ಇದನ್ನು ಯಾರು ವಿಡಿಯೋ ಮಾಡಬೇಡಿ ಎಂದು ಪ್ರತಾಪ್ ಸಿಂಹ ಅವರೇ ಮನವಿ ಮಾಡಿಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ದಾಖಲೆಗಳನ್ನು ಹೆಲಿಕಾಪ್ಟರ್ ನಲ್ಲಿ ಸಾಗಾಟ ಮಾಡಿದರಾ..? ಬಿಜೆಪಿ-ಜೆಡಿಎಸ್ ನಾಯಕರ ಆರೋಪಗಳೇನು..?

  ಬೆಂಗಳೂರು: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಡಿ ತನಿಖೆ ಚುರುಕುಗೊಂಡಿದೆ. ಇದರ ನಡುವೆ ವಿಧಾನ ಪರಿಷತ್ ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಶಾಕಿಂಗ್ ಹೇಳಿಕೆಯೊಂದನ್ನ ನೀಡಿದ್ದಾರೆ. ಮೂಡಾಗೆ ಸಂಬಂಧಿಸಿದ ದಾಖಲೆಗಳು

Soaked Dates: ಬೆಳಿಗ್ಗೆ ನೀರಿನಲ್ಲಿ ನೆನೆಸಿದ ಖರ್ಜೂರ ತಿಂದರೆ ಏನಾಗುತ್ತೆ ಗೊತ್ತಾ?

    ಸುದ್ದಿಒನ್ : ಅನೇಕ ಜನರು ತಮ್ಮ ಸಿಹಿತಿಂಡಿಗಳಲ್ಲಿ ಸಕ್ಕರೆಯ ಬದಲು ಖರ್ಜೂರವನ್ನು ಬಳಸುತ್ತಾರೆ. ಇದು ಸಿಹಿ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಖರ್ಜೂರವನ್ನು ನಿಯಮಿತವಾಗಿ ಸೇವಿಸುವುದರಿಂದ ವಿವಿಧ

ಮಿಥುನ ರಾಶಿಯವರಿಗೆ ಗುರು ದ್ವಾದಶ ಸ್ಥಾನದಲ್ಲಿರುವನು ದಂಪತಿಗಳಿಗೆ ಸಂತಾನ ಫಲ

ಮಿಥುನ ರಾಶಿಯವರಿಗೆ ಗುರು ದ್ವಾದಶ ಸ್ಥಾನದಲ್ಲಿರುವನು ದಂಪತಿಗಳಿಗೆ ಸಂತಾನ ಫಲ, ಕರ್ಕ ರಾಶಿಯವರಿಗೆ ಗುರು ಶುಕ್ರ ಶುಭ ಇದ್ದು ಮದುವೆ ಯೋಗ ಪ್ರಾಪ್ತಿ, ಶನಿವಾರ ರಾಶಿ ಭವಿಷ್ಯ -ಅಕ್ಟೋಬರ್-19,2024 ಸೂರ್ಯೋದಯ: 06:14, ಸೂರ್ಯಾಸ್ತ :

error: Content is protected !!