Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದ್ದು ಬಿದ್ದು ಹೋಗುವ ಶರೀರ.. ನಿಮ್ಮಗಳ ಸೇವೆಗೆ ಮೀಸಲು : ಆಸ್ಪತ್ರೆಯಲ್ಲೇ ಮನವಿ ಮಾಡಿದ ಬಾಬೂರಾವ್

Facebook
Twitter
Telegram
WhatsApp

 

ಯಾದಗಿರಿ: ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಿದ್ದರು. ಇದೀಗ ಚುನಾವಣಾ ಸಮಯದಲ್ಲಿ ಆಸ್ಪತ್ರೆಯಿಂದಾನೇ ಮನವಿ ಮಾಡಿದ್ದಾರೆ. ಮತದಾರರಿಗೆ ಈ ಬಾರಿಯೂ ನನಗೆ ವೋಟ್ ಮಾಡಿ ಎಂದಿದ್ದಾರೆ.

ಗುರುಮಠಕಲ್ ಕ್ಷೇತ್ರದಿಂದ ಬಾಬುರಾವ್ ಚಿಂಚನಸೂರು ಅಭ್ಯರ್ಥಿಯಾಗಿದ್ದಾರೆ. ಏಪ್ರಿಲ್ 15 ರಂದು ಚಿಂಚನಸೂರು ಅವರ ಕಾರು ಅಪಘಾತವಾಗಿತ್ತು. ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಚಿಂಚನಸೂರು, ಇದು ಚುನಾವಣೆಯ ಹೊತ್ತಾಗಿರುವ ಕಾರಣ, ಪ್ರಚಾರಕ್ಕೆ ಹೋಗಲು ಸಾಧ್ಯವಾಗದೆ, ಆಸ್ಪತ್ರೆಯಲ್ಲಿಯೇ ಮಲಗಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ.

ಹೀಗಾಗಿ‌ ಆಸ್ಪತ್ರೆಯ ಬೆಡ್ ಮೇಲೆಯೆ ಮಲಗಿ, ವಿಡಿಯೋ ಮೂಲಕ ಮತಬೇಟೆ ಆರಂಭಿಸಿದ್ದಾರೆ. ತಮ್ಮ ಸೇವೆ ಮಾಡಲು ನಾನು ಇನ್ನೂ ಜೀವಂತ ಇದ್ದೇನೆ. ಇದು ಬಿದ್ದು ಹೋಗುವ ಶರೀರ.‌ ಹಾಗೆಯೇ ಸಾಯುವ ಬದಲು ಬಡವರ ಸೇವೆ ಮಾಡುತ್ತೇನೆ. ನಾನು ಆರೋಗ್ಯವಾಗಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಬೇಕಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!