Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಮಪತ್ರ ಸಲ್ಲಿಕೆಯ ಕೊನೆ ದಿನವೂ ಮೊಳಕಾಲ್ಮೂರು ಸೇರಿದಂತೆ 12 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಜೆಡಿಎಸ್..!

Facebook
Twitter
Telegram
WhatsApp

ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ. ಹೀಗಾಗಿ ನಿನ್ನೆಯಿಂದ ತಾ‌ ಮುಂದು ನಾ ಮುಂದು ಅಂತ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಆದರೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಇರುವಾಗಲೂ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ.

ಮೊದಲ ಪಟ್ಟಿಯಲ್ಲಿ 93 ಹಾಗೂ ಎರಡನೇ ಪಟ್ಟಿಯಲ್ಲಿ 49, ಮೂರನೇ ಪಟ್ಟಿಯಲ್ಲಿ 59 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಮೂರನೇ ಪಟ್ಟಿಯಲ್ಲಿ 12 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಬದಲಾವಣೆ‌ ಮಾಡಲಾಗಿದೆ. 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ‌ ನೀಡಿದೆ.

ಈಗ ಬಿಡುಗಡೆಯಾದ ಪಟ್ಟಿ ಹೀಗಿದೆ: ಗೋಕಾಕ್ – ಚಂದನ್ ಕುಮಾರ್, ಕುತ್ತೂರು – ಅಶ್ವಿನಿ ಸಿಂಗಯ್ಯ ಪೂಜೇರಾ, ಯಾದಗಿರಿ – ಎಬಿ ಮಾಲಕರೆಡ್ಡಿ, ಬಾಲ್ಕಿ – ರೌಫ್ ಪಟೇಲ್, ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ, ಮೊಳಕಾಲ್ಮೂರು – ಮಹಾದೇವಪ್ಪ, ಪುಲಿಕೇಶಿನಗರ – ಅನುರಾಧ, ಶಿವಾಜಿನಗರ- ಅಬ್ದುಲ್ಲಾ ಜಫರ್ ಅಲಿ, ಶಾಂತಿ ನಗರ- ಮಂಜುನಾಥ್ ಗೌಡ, ಬೆಳ್ತಂಗಡಿ – ಅಶ್ರೂಫ್ ಅಲಿ, ಮಂಗಳೂರು ನಗರ ಉತ್ತರ – ಮೊಯಿನುದ್ದೀನ್ ಭಾವ, ಮಂಗಳೂರು – ಅಲ್ತಾಫ್ ಕುಂಪಾಲ, ಬಂಟ್ವಾಳ – ಪ್ರಕಾಶ್ ರಫಾಯಲ್ ಗೊಮ್ಸ್.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!