Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ನು ಮುಂದೆ ಅಮಿತಾಬ್ ಬಚ್ಚನ್ ಮೊಮ್ಮಗಳ ಬಗ್ಗೆ ಸುದ್ದಿ ಬರೆಯುವ ಮುನ್ನ ಎಚ್ಚರ : ಹೈಕೋರ್ಟ್ ನೀಡಿದ ಆದೇಶದಲ್ಲೇನಿದೆ..?

Facebook
Twitter
Telegram
WhatsApp

ನವದೆಹಲಿ: ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ರ ಮುದ್ದಿನ ಒಬ್ಬಳೆ ಮಗಳಹ ಆರಾಧ್ಯ. ಈಗಿ‌ನ್ನು ಹನ್ನೊಂದು ವರ್ಷ. ಆದರೆ ಯೂಟ್ಯೂಬರ್ಸ್ ಕಾಟಕ್ಕೆ ಬೇಸತ್ತು, ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಆರಾಧ್ಯಗೆ ಬಿಗ್ ರಿಲೀಫ್ ನೀಡಿದೆ. ಯೂಟ್ಯೂಬರ್ಸ್ ಗೆ ಎಚ್ಚರಿಕೆ ನೀಡಿದೆ.

ಆರಾಧ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಕೋರ್ಟ್, ಒಂಭತ್ತು ಯೂಟ್ಯೂಬ್ ಚಾನೆಲ್ ಗೆ ನಿರ್ಬಂಧ ವಿಧಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ ಹರಿಶಂಕರ್, ನೇತೃತ್ವದ ಪೀಠವು, ಆರಾಧ್ಯಗೆ ಸಂಬಂಧಿಸಿದಂತೆ ಯಾವುದೇ ಸುದ್ದಿಯನ್ನು ಯೂಟ್ಯೂಬ್ ಚಾನೆಲ್ ಗಳು ಮಾಡದಂತೆ ತಿಳಿಸಿದೆ. ಸಾಮಾನ್ಯ ಮಕ್ಕಳಾಗಿರಲಿ ಅಥವಾ ಸೆಲೆಬ್ರಿಟಿ ಮಕ್ಕಳಾಗಿರಲಿ ಅವರನ್ನು ತಪ್ಪು ದಾರಿಗೆಳೆಯುವ ಮಾಹಿತಿ ಪ್ರಸಾರ ಮತ್ತು ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದ ಸುಳ್ಳು ಸುದ್ದಿಗಳನ್ನು ಪ್ರಕಟಿಸುವುದನ್ನು ಕಾನೂನು ಸಹಿಸುವುದಿಲ್ಲ. ಈಗಾಗಲೇ ಅವರ ಬಗ್ಗೆ ಯೂಟ್ಯೂಬ್ ನಲ್ಲಿ ಹಾಕಿರುವಂತ ಸುದ್ದಿಗಳನ್ನು ತೆಗೆದು ಹಾಕಬೇಕೆಂದು ಕೋರ್ಟ್ ತಿಳಿಸಿದೆ.

ಸದ್ಯ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಪರ ವಕೀಲರು ಆರಾಧ್ಯಾರ ಬಗ್ಗೆ ಅಪ್ಲೋಡ್ ಆಗಿದ್ದ ಸುದ್ದಿಗಳ ಕ್ಲಿಪ್ ಗಳನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. ಎಲ್ಲವನ್ನು ಪರಿಶೀಲಿಸಿದ ಕೋರ್ಟ್ ತೀರ್ಪು ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಸುಮೊಟೋ ಕೇಸು ದಾಖಲಿಸಿ : ವಕೀಲ ಡಾ. ಎಂ.ಸಿ.ನರಹರಿ ಆಗ್ರಹ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 01: ಸಂಸದ ಪ್ರಜ್ವಲ್ ರೇವಣ್ಣನಿಂದ ಅನೇಕರ ಮೇಲೆ ಅತ್ಯಾಚಾರ, ಲೈಂಗಿಕ ರಾಸಲೀಲೆ ಹಿನ್ನೆಲೆಯಲ್ಲಿ ಗಲ್ಲು

ಶುಕ್ರವಾರ ಮಧ್ಯರಾತ್ರಿ ಬೆಂಗಳೂರಿಗೆ ಬರುವ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುತ್ತಾರಾ..?

ಬೆಂಗಳೂರು: ರಾಜ್ಯದೆಲ್ಲೆಡೆ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವೇ ಸಾಕಷ್ಟು ಸದ್ದು ಮಾಡುತ್ತಿದೆ. ಸಾಮಾನ್ಯ ಜನರ ಮೊಬೈಲ್ ಗಳಲ್ಲೂ ಹೆಣ್ಣು ಮಕ್ಕಳ ಅಶ್ಲೀಲ ಫೋಟೋ ಓಡಾಡುತ್ತಿವೆ. ಇದೊಂದು ಗಂಭೀರ ಪ್ರಕರಣವಾಗಿದೆ. ಆದರೆ ಪ್ರಜ್ವಲ್

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಹಾಗೂ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಕಾರ್ಮಿಕರ ದಿನಾಚರಣೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಕಾರ್ಮಿಕರ ಶ್ರಮವಿಲ್ಲದೆ ದೇಶ ಅಭಿವೃದ್ದಿಯಾಗಲು ಸಾಧ್ಯವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್

error: Content is protected !!