Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

3 ದಿನಗಳ ಕಾಲ ಮಡಿಕೇರಿಯಲ್ಲಿ ಮದ್ಯ ಮಾರಾಟ ಬಂದ್..!

Facebook
Twitter
Telegram
WhatsApp

ಮಡಿಕೇರಿ: ನಾಡದೇವತೆ ದಸರಾ ಹಬ್ಬ ಹಾಗೂ ಕಾವೇರಿ ತೀರ್ಥೋದ್ಭವ ಇರುವ ಕಾರಣ ಕೊಡಗಿನಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಅಕ್ಟೋಬರ್ 14 & 15 ರಂದು ದಸರಾ ಹಬ್ಬ ಇರುವ ಪ್ರಯುಕ್ತ ಹಾಗೇ ಅಕ್ಟೋಬರ್ 17 ರಂದು ತೀರ್ಥೋದ್ಭವ ನಡೆಯಲಿದೆ. ಹೀಗಾಗಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಚಾರುಲತಾ ಆದೇಶ ಹೊರಡಿಸಿದ್ದಾರೆ. ದಸರಾ ಎಂದಾಕ್ಷಣಾ ಮೈಸೂರಿನಲ್ಲಿ ಅದ್ಧೂರಿಯಾಗಿ ಚಾಮುಂಡಿ ತಾಯಿಯ ಮೆರವಣಿಗೆ ಹೊರಟಾಗ ಹಲವು ಜಿಲ್ಲೆಗಳಲ್ಲೂ ದಸರಾ ಮೆರವಣಿಗೆ ಹೊರಡಲಿದೆ. ಅದರಲ್ಲಿ ಮಡಿಕೇರಿ ದಸರಾ ಕೂಡ ಒಂದು.

ಈ ಬಾರಿ ಮಡಿಕೇರಿ ಗೋಣಿಕೊಪ್ಪದಲ್ಲಿ ಅದ್ಧೂರಿ ದಸರಾ ಆಚರಣೆಗೆ ಭಕ್ತಾಧಿಗಳು ಸಜ್ಜಾಗಿದ್ದಾರೆ. ಹೀಗಾಗಿ ಗ್ರಾಮಗಳ 10 ಕಿ.ಮೀ ವ್ಯಾಪ್ತಿಯೊಳಗೆ ಮದ್ಯ ಮಾರಾಟ ಮಾಡೋದನ್ನ ನಿಷೇಧಿಸಲಾಗಿದೆ. ಹಬ್ಬಕ್ಕೆ ಯಾವುದೇ ಅಡ್ಡಿ ಆತಂಕಗಳಿಲ್ಲದೇ ನಡೆಸಲು ತೀರ್ಮಾನಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!