Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮದುವೆಗೆಂದು ಹೊರಟಿದ್ದ ಬಸ್ ಗೆ ಮೈಸೂರು ಹೆದ್ದಾರಿಯಲ್ಲಿ ಬೆಂಕಿ..!

Facebook
Twitter
Telegram
WhatsApp

ಮಂಡ್ಯ: ಮದುವೆ ಕಾರ್ಯಕ್ರಮ ಕ್ಕೆಂದು ಹೊರಟಿದ್ದ ಬಸ್ ಗೆ ಬೆಂಕಿ ತಗುಲಿದೆ. ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ, ಯಾವುದೇ ಪ್ರಾಣಾಪಾಯವಾಗಿಲ್ಲ. ಈ ಘಟನೆ ಗಣಂಗೂರಿ ಬಳಿಯ ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಮದುವೆಯಿದ್ದ ಹಿನ್ನೆಲೆ ಬೆಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಹೊರಟಿದ್ದರು. ಆ ಬಸ್ ನಲ್ಲಿ ಸುಮಾರು 30 ಜನ ಪ್ರಯಾಣ ಮಾಡುತ್ತಿದ್ದರು. ಆರಂಭದಲ್ಲಿ ಬಸ್ ನಲ್ಲಿ ಸ್ವಲ್ಪ ಹೊಗೆ ಕಾಣಿಸಿಕೊಂಡಿದೆ. ಜನ ಬಸ್ ನಿಲ್ಲಿಸಲು ಹೇಳಿ, ಕೆಳಗೆ ಇಳಿದಿದ್ದಾರೆ. ಜನ ಇಳಿದು ನಪೊಡ ನೋಡುತ್ತಿದ್ದಂತೆಯೆ ಬಸ್ ಗೆ ಮತ್ತಷ್ಟು ಬೆಂಕಿ ಹೊತ್ತಿಕೊಂಡಿದೆ.

ಅದೃಷ್ಟಕ್ಕೆ ಎಲ್ಲರು ಬಸ್ ನಿಂದ ಕೆಳಗೆ ಇಳಿದಿದ್ದರು. ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ. ಸದ್ಯ ಬೆಂಕಿ ನಂದಿಸುವ ಕೆಲಸ ನಡೆದಿದ್ದು, ಬಸ್ ಸಂಪೂರ್ಣ ಭಸ್ಮವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!