Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದ್ವಿತೀಯ ಪಿಯು ಫಲಿತಾಂಶ :  ಬೆಳಗೆರೆ ಬಿ. ಸೀತಾರಾಮಶಾಸ್ತ್ರೀ  ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

Facebook
Twitter
Telegram
WhatsApp

ಚಳ್ಳಕೆರೆ : ತಾಲೂಕಿನ ಬೆಳೆಗೆರೆ ಗ್ರಾಮದ ಹೊರವಲಯದಲ್ಲಿರುವ ಬಿ. ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ  ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ.

ರಾಜ್ಯದಲ್ಲಿ  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಬೆಳಗೆರೆ ಬಿ ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 51 ವಿದ್ಯಾರ್ಥಿಗಳಲ್ಲಿ  31 ವಿದ್ಯಾರ್ಥಿಗಳು ಪಾಸಾಗಿದ್ದು ಶೇಕಡಾ 100 ಕ್ಕೆ  61.%ರಷ್ಟು   ಫಲಿತಾಂಶ ಲಭಿಸಿದ್ದು  .11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಮ ಅಂಕ ಗಳಿಸಿ ಉತ್ತೀರ್ಣರಾದರೆ ಇನ್ನೂ ದ್ವಿತೀಯ ದರ್ಜೆ ಪಾಸಾದ ವಿದ್ಯಾರ್ಥಿಗಳ ಸಂಖ್ಯೆ 14. ತೃತೀಯ ದರ್ಜೆ -6 ವಿದ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ವಿದ್ಯಾರ್ಥಿನಿ ಮಹಾಲಕ್ಷ್ಮಿ ಎಸ್.600 ಅಂಕಗಳಿಗೆ 505  ಶೇ.  84‌ ಉತ್ತಮ ಅಂಕ ಪಡೆದಿದ್ದಾರೆ.

ಚೈತ್ರ. ಟಿ.600 .ಕ್ಕೆ 482  ಅಂಕ ಗಳಿಸಿದದ್ದು ಯಶೋಧ. ಕೆ. 600ಕ್ಕೆ 470 ಅಂಕ ಪಡೆದು ಕಾಲೇಜಿ ಕೀರ್ತಿ ತಂದಿದ್ದಾರೆ.

ಈ ಮೂರು ವಿದ್ಯಾರ್ಥಿಗಳು ಗೊರ್ಲತ್ತಿನ ಗ್ರಾಮದವರಾಗಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿಗಳನ್ನು ಹಾಗೂ ಸಿಬ್ಬಂದಿ ವರ್ಗದವರನ್ನು ಸಂಸ್ಥೆಯ ಕಾರ್ಯದರ್ಶಿ ಎಸ್. ರಾಮಕೃಷ್ಣ ಹಾಗೂ ಪ್ರಾಂಶುಪಾಲ ಆರ್.ಸರೋಜಮ್ಮ ಆಡಳಿತ ಮಂಡಳಿಯವರು ಅಭಿನಂದಿಸಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!