Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ರಾತ್ರಿ ಮೈಸೂರಿಗೆ ಬರುವ ಅಮಿತ್ ಶಾ.. ನಾಳೆಯಿಂದ ನಿರಂಜನ್ ಪರ ಮತಯಾಚನೆ..!

Facebook
Twitter
Telegram
WhatsApp

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಅಬ್ಬರದ ಪ್ರಚಾರ ನಡೆಸುತ್ತಿರುವ ರಾಜಕಾರಣಿಗಳು, ಜನರನ್ನು ಸೆಳೆಯುವ ಯತ್ನ ನಡೆಸುತ್ತಿದ್ದಾರೆ. ಬಿಜೆಪಿಯಲ್ಲಂತು ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೈಕಮಾಂಡ್ ನಾಯಕರು ಪದೇ ಪದೇ ರಾಜ್ಯಕ್ಕೆ ಎಂಟ್ರಿಯಾಗುತ್ತಿದ್ದಾರೆ.

ಇಂದು ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ 9.30ಕ್ಕೆ ಮೈಸೂರಿಗೆ ಬಂದಿಳಿಯುವ ಅಮಿತ್ ಶಾ, ಖಾಸಗಿ ಹೊಟೇಲ್ ನಲ್ಲಿ ತಂಗಲಿದ್ದಾರೆ. ನಂತರ ನಾಳೆ ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆಯಲಿದ್ದಾರೆ. ಬಳಿಕ ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

ಗುಂಡ್ಲುಪೇಟೆ ಅಭ್ಯರ್ಥಿ ನಿರಂಜನ್ ಪರವಾಗಿ ಅಮಿತ್ ಶಾ ಮತಯಾಚನೆ ಮಾಡಲಿದ್ದಾರೆ. ಅವರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಅಲ್ಲಿಂದ ಹಾಸನಕ್ಕೆ ತೆರಳಲಿದ್ದಾರೆ. ಹಾಸನ ಪ್ರವಾಸವನ್ನು ಮುಗಿಸಿ, ಮತ್ತೆ ಮೈಸೂರಿಗೆ ಬರಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!