Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಹಕಾರಿ ಬ್ಯಾಂಕ್ ನಲ್ಲಿ ಹಣ ಇಡುವ ಮುನ್ನ ಎಚ್ಚರ : 8 ಬ್ಯಾಂಕ್ ಗಳ ಪರವಾನಗಿ ರದ್ದು ಈಗ ಗ್ರಾಹಕರ ಹಣದ ಹೊಣೆ ಯಾರದ್ದು..?

Facebook
Twitter
Telegram
WhatsApp

RBI ಇದೀಗ ಎಂಟು ಸಹಕಾರಿ ಬ್ಯಾಂಕ್ ಗಳ ಲೈಸೆನ್ಸ್ ರದ್ದು ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ. ಸರಿಯಾಗಿ ಕಾರ್ಯ ನಿರ್ವಹಿಸದ, ಕಡಿಮೆ ಬಂಡವಾಳ ಇರುವ ಬ್ಯಾಂಕ್ ಗಳ ಲೈಸೆನ್ಸ್ ರದ್ದು ಮಾಡಲಾಗಿದೆ.‌ ಎಂಟು ಬ್ಯಾಂಕುಗಳ ಮೇಲೆ ಕಠಿಣ ನಿರ್ಬಂಧ ಹೇರಿದೆ.

ಸಹಕಾರಿ ಬ್ಯಾಂಕ್ ಗಳ ಮೇಲೆ RBI ಗಮನವಿಟ್ಟಿದೆ. ಕಾಲಕಾಲಕ್ಕೆ ಸಹಕಾರಿ ಬ್ಯಾಂಕ್ ಗಳ ಕಾರ್ಯಕ್ಷಮತೆಯನ್ನು ಗಮನಿಸುತ್ತಿದೆ. ಅಂತಹ ಬ್ಯಾಂಕ್ ಗಳು ಆರ್ಥಿಕ ಪರಿಸ್ಥಿತಿಲ್ಲಿ ಕೆಳಮಟ್ಟಕ್ಕೆ ಇದ್ದರೆ, RBI ಅವುಗಳ ಲೈಸೆನ್ಸ್ ರದ್ದು ಮಾಡುತ್ತದೆ. ಇದೀಗ ಅದೇ‌ ಕೆಲಸ ಮಾಡಿದೆ.

ಸೇವಾ ವಿಕಾಸ ಸಹಕಾರಿ ಬ್ಯಾಂಕ್, ಡೆಕ್ಕನ್ ಅರ್ಬನ್ ಬ್ಯಾಂಕ್, ಮಿಲತ್ ಸಹಕಾರಿ ಬ್ಯಾಂಕ್, ಮುಧೋಳ ಸಹಕಾರಿ ಬ್ಯಾಂಕ್, ಶ್ರೀ ಆನಂದ ಸಹಕಾರಿ ಬ್ಯಾಂಕ್, ರೂಪಿ ಸಹಕಾರಿ ಬ್ಯಾಂಕ್, ಬಾಬಾಜಿ ಡೇಟ್ ಮಹಿಳಾ ಅರ್ಬನ್ ಬ್ಯಾಂಕ್, ಲಕ್ಷ್ಮೀ ಸಹಕಾರಿ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್ ಗಳ ಪರವಾನಗಿ ರದ್ದು ಮಾಡಲಾಗಿದೆ. ಈ ಬ್ಯಾಂಕ್ ಗಳಲ್ಲಿ ಗ್ರಾಹಕರು ಹಣವನ್ನಿಟ್ಟಿದ್ದರೆ ಒಮ್ಮೆ ವಿಚಾರಿಸಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!