Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಬ್ಬಳ್ಳಿ‌- ಧಾರವಾಡದ ಜೊತೆಗೆ ಉತ್ತರ ಕರ್ನಾಟಕ ಭಾಗದ ಜವಬ್ದಾರಿಯೂ ಶೆಟ್ಟರ್ ಹೆಗಲಿಗೆ : ರಾಹುಲ್ ಗಾಂಧಿ ನಡುವೆ ಚರ್ಚೆ ಆಗಿದ್ದೇನು..?

Facebook
Twitter
Telegram
WhatsApp

 

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ನಿಂದಾನೇ ಹುಬ್ಬಳ್ಳಿ – ಧಾರವಾಡ ಕೇಂದ್ರದಿಂದ ಸ್ಪರ್ಧೆ ನಡೆಸುತ್ತಿದ್ದಾರೆ. ಬಸವ ಜಯಂತಿ ಹಿನ್ನೆಲೆ ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದಾರೆ. ಈ ವೇಳೆ ಜಗದೀಶ್ ಶೆಟ್ಟರ್ ಮತ್ತು ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಉತ್ತರ ಕರ್ನಾಟಕದ ಭಾಗದಲ್ಲೂ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ.

ರಾಹುಲ್ ಗಾಂಧಿಗೆ ಆಶ್ವಾಸನೆ ನೀಡಿರುವ ಜಗದೀಶ್ ಶೆಟ್ಟರ್, ಈ ಬಾರಿ ಬಿಜೆಪಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ. ಹೀಗಾಗಿ ಲಿಂಗಾಯತ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆ ಸಿಗಲಿವೆ. ಚುನಾವಣೆ ಎದುರಿಸಲು ನಾಗಪುರದಿಂದ ವಿಸ್ತಾರಕರು, ಪ್ರಚಾರಕರನ್ನು ಕರೆಸಿದ್ದಾರಂತೆ. ಹೊರಗಿನಿಂದ ಯಾರು ಯಾರು ಬರುತ್ತಾರೋ ಬರಲಿ. ಬಂದವರು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಚುನಾವಣೆಯೇ ಮುಗಿದು ಹೋಗಿರುತ್ತದೆ. ಹೊರಗಿನಿಂದ ಬಂದವರು ಏನು ಮಾಡಲು ಆಗುವುದಿಲ್ಲ ಎಂದಿದ್ದಾರೆ.

ಇನ್ನು ರಾಹುಲ್ ಗಾಂಧಿಯವರು ಹುಬ್ಬಳ್ಳಿ ಜೊತೆಗೆ ಉತ್ತರ ಕರ್ನಾಟಕದ ಬೇರೆ ಬೇರೆ ಕ್ಷೇತ್ರಗಳ ಗೆಲುವಿಗೆ ಸಹಕಾರ ಕೇಳಿದ್ದಾರೆ. ಹೀಗಾಗಿ ಶೆಟ್ಟರ್ ಕೂಡ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಗೆ ತಾನೂ ಸೇರಿದ್ದು ಯಾಕೆ ಎಂಬುದನ್ನು ರಾಹುಲ್ ಗಾಂಧಿ ಬಳಿ ತಿಳಿಸಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!