Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ ನಾಮಪತ್ರ ಹಿಂಪಡೆದ ನಂತರ ಅಂತಿಮವಾಗಿ ಕಣದಲ್ಲಿರುವವರ ಮಾಹಿತಿ…!

Facebook
Twitter
Telegram
WhatsApp

 

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಏ.24): ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಜಿಲ್ಲೆಯಲ್ಲಿ ಇಂದು ಕೆಲವರು ನಾಮಪತ್ರ ಹಿಂಪಡೆದಿದ್ದು, ನಾಮಪತ್ರ ಹಿಂಪಡೆದ ನಂತರ ಅಂತಿಮ ಕಣದಲ್ಲಿರುವವರ ಸಂಖ್ಯೆ ಈ ಕರಳಗಿನಂತಿದೆ.

ಚಿತ್ರದುರ್ಗ:- ಅಂತಿಮ ಕಣದಲ್ಲಿ-21
ವಾಪಸ್ ಪಡೆದವರು-2

ಹೊಸದುರ್ಗ:- ಅಂತಿಮ ಕಣದಲ್ಲಿ -13
ವಾಪಸ್ ಪಡೆದವರು -2

ಚಳ್ಳಕೆರೆ:- ಅಂತಿಮ ಕಣದಲ್ಲಿ -7
ವಾಪಸ್ ಯಾವುದೂ ಇಲ್ಲ.

ಹೊಳಲ್ಕೆರೆ: ಅಂತಿಮ ಕಣದಲ್ಲಿ-13
ವಾಪಸ್ ಪಡೆದವರು-6

ಹಿರಿಯೂರು: ಅಂತಿಮ ಕಣದಲ್ಲಿ-12
ವಾಪಸ್ ಪಡೆದವರು-2

ಮೊಳಕಾಲ್ಮುರು: ಅಂತಿಮ ಕಣದಲ್ಲಿ-10
ವಾಪಸ್ ಪಡೆದವರು-2

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರದಿಂದ ಒಟ್ಟು 76 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಇದ್ದಾರೆ. 14 ಅಭ್ಯರ್ಥಿಗಳು ವಾಪಸ್ ಪಡೆದಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬ್ಯಾಂಕ್ ನಿರ್ಲಕ್ಷ್ಯ : ಬಡ್ಡಿ ಸಮೇತ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

   ದಾವಣಗೆರೆ ಅ.18 : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ

ಪೊಲೀಸರಿಗೆ ಗುಡ್ ನ್ಯೂಸ್ : ವಿಮಾ ಹಣ 50 ಲಕ್ಷಕ್ಕೆ ಏರಿಕೆ..!

  ಪೊಲೀಸರಿಗೆಂದೆ ಗುಂಪು ವಿಮಾ ಯೋಜನೆ ಇದೆ‌. ಅದರಲ್ಲಿ ಪೊಲೀಸರಿಗೆ 20 ಲಕ್ಷ ಹಣ ಸಿಗಲಿದೆ. ಆದರೆ ಆ ಮೊತ್ತ ಏರಿಕೆಯಾಗಿದ್ದು, ಪೊಲೀಸರಿಗೆ ಸಂತಸ ತಂದಿದೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕ ಇಲಾಖೆ ಇಂದು

ಟಿಕೆಟ್ ವಂಚನೆ ಪ್ರಕರಣ: ಪ್ರಹ್ಲಾದ್ ಜೋಶಿಗೆ ರಾಜೀನಾಮೆ ನೀಡುವಂತೆ ಒತ್ತಾಯ

  ಬೆಂಗಳೂರು: ಗೋಪಾಲ್ ಜೋಶಿಯವರ ವಿರುದ್ಧ ದಾಖಲಾದ ಕೇಸ್ ಸಂಬಂಧ ಸಚಿವ ದಿನೇಶ್ ಗುಂಡೂರಾವ್, ಇದೀಗ ಪ್ರಹ್ಲಾದ್ ಜೋಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ನೀವೂ ಮೊದಲು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದೇ

error: Content is protected !!