Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯರನ್ನು ಸೋಲಿಸಲು RSS ನವರನ್ನು ಉತ್ತರ ಪ್ರದೇಶ, ಬಿಹಾರದಿಂದ ಕರೆಸೀತಾ ಬಿಜೆಪಿ..?

Facebook
Twitter
Telegram
WhatsApp

 

ಮೈಸೂರು: ವರುಣಾ ಕ್ಷೇತ್ರವನ್ನು ಗೆಲ್ಲಬೇಕೆಂದು ಬಿಜೆಪಿ ಶತಾಯಗತಯ ಪ್ರಯತ್ನ ನಡೆಸುತ್ತಿದೆ. ವರುಣಾ ಕ್ಷೇತ್ರ ಹೇಳಿ ಕೇಳಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಇರುವಂತ ಕ್ಷೇತ್ರ. ಇಲ್ಲಿ ವಿ ಸೋಮಣ್ಣ ಅವರನ್ನು ಸಿದ್ದರಾಮಯ್ಯ ವಿರುದ್ಧ ಅಖಾಡಕ್ಕೆ ಇಳಿಸಲಾಗಿದೆ. ಹೀಗಾಗಿ ಸೋಮಣ್ಣ ಅವರ ಗೆಲುವಿಗಾಗಿ ಬಿಜೆಪಿ RSS ಸಂಘದವರನ್ನು ಕರೆಸಲಾಗಿದೆ.

ಉತ್ತರ ಪ್ರದೇಶ ಹಾಗೂ ಬಿಹಾರದಿಂದ ಒಟ್ಟು 200 ಆರ್ ಎಸ್ ಎಸ್ ಸಂಘಟನೆಯವರನ್ನು ಕರೆಸಲಾಗಿದೆಯಂತೆ. ಅದರಲ್ಲೂ ಯೋಗಿ ಆದಿತ್ಯನಾಥ್ ಗೆಲುವಿಗೆ ಕಾರಣಕರ್ತರಾದವರನ್ನೇ ಇಲ್ಲಿಗೂ ಪ್ರಚಾರಕ್ಕೆ ಕರೆಸಲಾಗಿದೆಯಂತೆ. ಬೇರೆ ರಾಜ್ಯದಿಂದ ಬಂದವರು ಗ್ರಾಮ ಪಂಚಾಯತಿಯ ಮಟ್ಟದಲ್ಲಿ ಪ್ರಚಾರ ಮಾಡಲಿದ್ದಾರೆ.

ವರುಣಾ ಕ್ಷೇತ್ರದ ಮೇಲೆ ಬಿ ಎಲ್ ಸಂತೋಷ್ ಗಮನ ಹರಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದುಕೊಂಡಿದ್ದಾರೆ. ಇತ್ತ ಕಾಂಗ್ರೆಸ್ ಕೂಡ ವರುಣಾದ ಮೇಲೆ ಆತ್ಮವಿಶ್ವಾಸವಿಟ್ಟಿದೆ. ಸಿದ್ದರಾಮಯ್ಯ ಅವರ ಮಗ ರಾಕೇಶ್ ಅವರ ಮಗ ಕೂಡ ಈ ಬಾರಿ ತಾತನ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಇನ್ನು ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿಯೇ ಬೀಡು ಬಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!