Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಣ್ಣಾವ್ರನ್ನು ಸ್ಮರಿಸಿದ RCB : ಹುಟ್ಟುಹಬ್ಬಕ್ಕೆ ಶುಭಕೋರಿಕೆ

Facebook
Twitter
Telegram
WhatsApp

ಬೆಂಗಳೂರು: ಇವತ್ತು ಡಾ.ರಾಜ್‍ಕುಮಾರ್ ಅವರ ಜನ್ಮದಿನೋತ್ಸವ. 95ನೇ ವರ್ಷದ ಆಚರಣೆ. ರಾಜ್‍ಕುಮಾರ್ ಸ್ಮಾರಕದ ಬಳಿ ಬೆಳಗ್ಗೆಯಿಂದ ಅಭಿಮಾನಿಗಳು ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಣ್ಣಾವ್ರ ಸಮಾಧಿಗೆ ನಮಸ್ಕರಿಸಿದ್ದಾರೆ. ಕುಟುಂಬಸ್ಥರು ಕೂಡ ಸಮಾಧಿ ಬಳಿ ತೆರಳಿ, ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಸಚಿವ ಗೋಪಾಲಯ್ಯ ಕೂಡ ಅಣ್ಣಾವ್ರಿಗೆ ನಮಸ್ಕರಿಸಿ ಬಂದಿದ್ದಾರೆ.


ಗಾಜನೂರಿನಲ್ಲಿ 1929ರಲ್ಲಿ ಜನಿಸಿದ್ದ ಅಣ್ಣಾವ್ರು 2006ರಲ್ಲಿ ನಿಧನರಾಗಿದ್ದರು. ಇಂದು ಅವರ 95ನೇ ಜನ್ಮ ದಿನೋತ್ಸವ. ಇದರ ಅಂಗವಾಗಿ ಸಿನಿಮಾ ತಾರೆಯರು, ರಾಜಕಾರಣಿಗಳು, ಅಭಿಮಾನಿಗಳೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಹುಟ್ಟುಹಬ್ಬದ ಶುಭಾಶಯಕೋರಿದ್ದಾರೆ.

ಸದ್ಯ ಐಪಿಎಲ್ ಸೀಸನ್ ಇದು. ಈ ಸಲ ನಮ್ಮದೇ ಕಪ್ ಅನ್ನೋ ಆತ್ಮವಿಶ್ವಾಸ ಆರ್ಸಿಬಿ ಅಭಿಮಾನಿಗಳದ್ದು. ಆ ಆತ್ಮವಿಶ್ವಾಸ ಹೆಚ್ಚಾಗುವಂತೆಯೇ ಆಟವಾಡುತ್ತಿದ್ದಾರೆ ನಮ್ಮ ಆರ್ಸಿಬಿ ಆಟಗಾರರು. ಇಂದು ಅಣ್ಣಾವ್ರ ಹುಟ್ಟುಹಬ್ಬಕ್ಕೂ ಶುಭಕೋರಿದ್ದಾರೆ. “ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು! 🎶 ನಟ ಸಾರ್ವಭೌಮ, ಕನ್ನಡದ ಕಣ್ಮಣಿ, ನಮ್ಮ ಪ್ರೀತಿಯ ಅಣ್ಣಾವ್ರು, ಡಾ. ರಾಜ್ ಕುಮಾರ್ ಅವರ 94ನೆ ಜನ್ಮದಿನದ ಸ್ಮರಣೆಯಲ್ಲಿ” ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

error: Content is protected !!