Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ಸಿಎಂ ಆಗೋದ್ರಲ್ಲಿ ತಪ್ಪೇನಿದೆ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ರಣಕಣ ಜೋರಾಗಿದೆ. ಮೂರು ಪಕ್ಷಗಳು ಅಧಿಕಾರದ ಗದ್ದುಗೆಗೆ ಪ್ರಚರ ಕಾರ್ಯ ಆರಂಭಿಸಿದ್ದಾರೆ. ಈ ಬಾರಿಯ ಚುನಾವಣೆ ಬಾರೀ ಕುತೂಹಲ ಮೂಡಿಸಿದ್ದು, ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ಪ್ತಶ್ನೆ ಎಲ್ಲರನ್ನು ಕಾಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ನಲ್ಲಿ ಆಗಾಗ ಸಿಎಂ ಖುರ್ಚಿ ವಿಚಾರ ಚರ್ಚೆಯಾಗುತ್ತಲೆ ಇರುತ್ತದೆ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಹುದ್ದೆಯ ಚರ್ಚೆ ನಡೆಯುತ್ತಿದೆ. ಇಬ್ಬರ ಬೆಂಬಲಿಗರು ನಮ್ಮ ನಾಯಕ‌ ಸಿಎಂ ಆಗಲಿ ಎಂದೇ ಬಯಸುತ್ತಾರೆ. ಜೊತೆಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರಲ್ಲೂ ಸಿಎಂ ಆಗಬೇಕೆಂಬ ಹಂಬಲವೂ ಇದೆ. ಆ ಆಸೆ ಆಗಾಗ ವ್ಯಕ್ತವಾಗುತ್ತದೆ. ಆದರೆ ಇದೀಗ ಸಿದ್ದರಾಮಯ್ಯ ಅವರು, ಡಿಕೆಶಿ ಸಿಎಂ ಆದರೆ ತಪ್ಪೇನು ಎಂದಿದ್ದಾರೆ.

ಖಾಸಗಿ ಚಾನೆಲ್ ಸಂದರ್ಶನ ಒಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಡಿಕೆಶಿ ಸಿಎಂ ಆಗಲು ಬಯಸಿದ್ರೆ, ಆಕಾಂಕ್ಷಿಯಾಗಿದ್ರೆ ತಪ್ಪಲ್ಲ. ನಾನು ಸಿಎಂ ಹುದ್ದೆ ಆಕಾಂಕ್ಷಿಯಾಗಿದ್ದರೆ ಅದೂ ತಪ್ಪಲ್ಲ. ಅಂತಿಮವಾಗಿ ತೀರ್ಮಾನ ಮಾಡುವುದು ಶಾಸಕರು ಹಾಗೂ ಹೈಕಮಾಂಡ್ ನಾಯಕರು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

error: Content is protected !!