Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IED ಸ್ಪೋಟಕ್ಕೆ 11 ಯೋಧರ ಮರಣ..!

Facebook
Twitter
Telegram
WhatsApp

ದಾಂತೇವಾಡ: ಮಾವೋವಾದಿಗಳು ನಡೆಸಿದ ಸ್ಪೋಟಕ್ಕೆ ಹನ್ನೊಂದು ಮಂದಿ ಯೋಧರು ಸಾವನ್ನಪ್ಪಿರುವ ಘಟನೆ ಛತ್ತಿಸ್ಗಡದ ದಾಂತೇವಾಡದಲ್ಲಿ ನಡೆದಿದೆ. ಮಾವೋವಾದಿಗಳ ಸ್ಪೋಟದಿಂದ ಹತ್ತು ಮಂದಿ ಭದ್ರತಾ ಸಿಬ್ಬಂದಿ ಮತ್ತು ಕಾರು ಚಾಲಕ ಸೇರಿ, ಹನ್ನೊಂದು ಮಂದಿ ಜೀವ ಕಳೆದುಕೊಂಡಿದ್ದಾರೆ.

ನಕ್ಸಲ ನಿಗ್ರಾಹ ಕಾರ್ಯಾಚರಣೆ ನಡೆಸಿ, ಪೊಲೀಸರು ವಾಪಾಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿಯ ವಾಹನವನ್ನು ಸ್ಪೋಟಿಸಿ, ಈ ಕೃತ್ಯ ಎಸಗಲಾಗಿದೆ. ದಾಂತೇವಾಡದ ಅರಸಲುಪುರ ಬಳಿ ಸಿಬ್ಬಂದಿ ವಾಹನವನ್ನು ಸ್ಪೋಟಿಸಲಾಗಿದೆ.

ಘಟನೆಗೆ ಛತ್ತಿಸ್ಗಡ ಸಿಎಂ ಭೂಪೇಶ್ ಬಾಘೇಲ್ ಸಂತಾಪ ಸೂಚಿಸಿದ್ದಾರೆ. ಇದು ಬಹಳ ದುಃಖಕರ ಸಂಗತಿ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ಹೋರಾಟ ಅದರ ಅಂತಿಮ ಹಂತದಲ್ಲಿದೆ. ನಕ್ಸಲರನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!