Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಥಳೀಯ ಅಭ್ಯರ್ಥಿಗೆ ಮತ ನೀಡಿ ಕ್ಷೇತ್ರದ ಘನತೆ ಕಾಪಾಡಿ : ಹೆಚ್ ಮಹೇಶ್

Facebook
Twitter
Telegram
WhatsApp

ಹಿರಿಯೂರು, (ಏ.28) : ನಮ್ಮೂರಲ್ಲಿ ನಮ್ಮವರನ್ನ ಇಟ್ಟುಕೊಂಡು ಬೇರೆಯವರ ದಾಸರಾಗಬಾರದು ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಳೀಯ ಅಭ್ಯರ್ಥಿ ಗನ್ನಾಯಕನಹಳ್ಳಿ ಹೆಚ್. ಮಹೇಶ್ ಹೇಳಿದರು.

ತಾಲೂಕಿನ ವಾಣಿವಿಲಾಸಪುರ ಗ್ರಾಮ, ಕಣಿವೆ ಮಾರಮ್ಮ ಜಾತ್ರೆ ಮತ್ತು ಇನ್ನಿತರ ಭಾಗಗಳಲ್ಲಿ ಮತಪ್ರಚಾರ ನೆಡೆಸಿ, ಅಲ್ಲಿನ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

ಒಬ್ಬ ವ್ಯಕ್ತಿಗೆ ಒಂದೇ ಒಂದು ಮತ ಇದೆ. ಆ ಒಂದು ಮತವನ್ನು ನೀಡಲು ಯಾಕೆ ಇಷ್ಟೊಂದು ಯೋಚನೆ ಯಾಕೆ  ಮಾಡುತ್ತೀರಾ ನನಗೆ ಅರ್ಥವಾಗುತ್ತಿಲ್ಲ, ದಯಮಾಡಿ
ಹಿರಿಯೂರು ಕ್ಷೇತ್ರವನ್ನ ಆಳ್ವಿಕೆ ಚಳ್ಳಕೆರೆ, ಶಿರಾ ಹಾಗೂ ಬೆಂಗಳೂರು ಭಾಗದಿಂದ ದಂಡೆತ್ತಿ ಬಂದಿದ್ದಾರೆ. ಅವರಿಂದ ಯಾವುದೇ ಹಿಮ್ಮೆಟ್ಟಿಸುವ ಮೂಲಕ ಈ ಮಣ್ಣಿನ ಗೌರವ ಹಾಗೂ ಸ್ವಾಭಿಮಾನಕ್ಕಾಗಿ ಸ್ಥಳೀಯ ಅಭ್ಯರ್ಥಿಗೆ ಒಂದೇ ಒಂದು ಬಾರಿ ಅವಕಾಶ ಕಲ್ಪಿಸುವ ಮೂಲಕ ಈ ಕ್ಷೇತ್ರದ ಹಿರಿಮೆಯನ್ನು ಹೆಚ್ಚಿಸಿ ಎಂದರು.

ಒಂದು ದಿನದ ಆಸೆ ಆಮಿಷಗಳಿಗೆ ಒಳಗಾಗಿ ನಿಮ್ಮ ಮತವನ್ನು ಮಾರಿಕೊಳ್ಳಬೇಡಿ. ಸ್ಥಳೀಯ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ನಮ್ಮ ತನವನ್ನು ಉಳಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಕಂಕಣ ಬದ್ಧರಾಗಿ ಶ್ರಮಿಸೋಣ.

ನನಗೆ ಭರವಸೆ ಇದೆ. ಈ ಕ್ಷೇತ್ರದ ಮತದಾರರು ನನ್ನನ್ನು ಕೈ ಹಿಡಿದು ವಿಧಾನಸೌಧಕ್ಕೆ ಕಳಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶರೀಫ್ ಸಾಬ್, ತಿಪ್ಪೇಸ್ವಾಮಿ, ಶಿವರುದ್ರಪ್ಪ, ಸಂತೋಷ್ ಹಾಗೂ ಕೆಆರ್ಪಿಪಿ ಪಕ್ಷದ ಕಾರ್ಯಕರ್ತರು ಸೇರಿದಂತೆ ಮತ್ತಿತರರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!