ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಪಂಜಾಬ್: ಇಲ್ಲಿನ ಲೂಧಿಯಾನಾದ ಪ್ಯಾಕ್ಟರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಒಂಭತ್ತು ಜನ ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲೆಯ ಲೂಧಿಯಾನದಲ್ಲಿ ಭೀಕರ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ದೊಡ್ಡ ದುರಂತವೇ ನಡೆದಿದೆ. ಸದ್ಯ ಈ ಘಟನೆಯಿಂದ 11 ಜನರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು, NDRF ತಂಡ ತಕ್ಷಣವೇ ಭೇಟಿ ನೀಡಿದೆ. ಅಪಾಯಕಾರಿ ಆಕ್ಸಿಜನ್ ಆಗಿರುವ ಕಾರಣ, ರಕ್ಷಣಾ ಸಿಬ್ಬಂದಿಗಳನ್ನು ಮಾಸ್ಕ್ ಧರಿಸಿ, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅಪಾಯದಲ್ಲಿ ಸಿಲುಕಿದ್ದವರ ರಕ್ಷಣೆ ಮಾಡಿದೆ. ಸ್ಥಳದಲ್ಲಿ ವೈದ್ಯರು, ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಫ್ಯಾಕ್ಟರಿಯ ಒಳಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ಕಾರಣ, ಗ್ಯಾಸ್ ಸಿಲಿಂಡರ್ ಸೋರಿಕೆಯಾದ ಹಿನ್ನೆಲೆ ಹೊಗೆಯಲ್ಲಿಯಲ್ಲಿಯೇ ಸಿಲುಕಿದ್ದಾರೆ.
9 ಮಂದಿ ಸಾವನ್ನಪ್ಪಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಘಟನೆ ಸಂಬಂಧ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಂತಾಪ ಸೂಚಿಸಿದ್ದಾರೆ. ಲುಧಿಯಾನದ ಅನಿಲ ಸೋರಿಕೆ ಘಟನೆಯೂ ತುಂಬಾ ದುಃಖಕರವಾಗಿದೆ. ಪೊಲೀಸ್, ಆಡಳಿತ ಮಂಡಳಿ ಮತ್ತು NDRF ತಂಡ ಸ್ಥಳದಲ್ಲಿದೆ. ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗೊಸಲಾಗುವುದು ಎಂದು ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್