Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯವರಿಂದ IT ದಾಳಿಯಾಗುವ ಸಾಧ್ಯತೆ ಇದೆ.. ಅದರಲ್ಲಿ ನನ್ನ ಹೆಸರು ಇದೆ : ಲಕ್ಷ್ಮೀ ಹೆಬ್ಬಾಳ್ಕರ್

Facebook
Twitter
Telegram
WhatsApp

 

 

ಬೆಳಗಾವಿ: ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಈ ಮಧ್ಯೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಟಿ ನಡೆಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯವರು ಹತಾಶರಾಗಿದ್ದಾರೆ. ಕಾಂಗ್ರೆಸ್ ನವರ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಸುವ ಸಾಧ್ಯತೆ ಇದೆ. ನಾನು ಕೂಡ ಅವರ ಹಿಟ್ ಲೀಸ್ಟ್ ನಲ್ಲಿ ಇದ್ದೇನೆ ಎಂದಿದ್ದಾರೆ.

ಚುನಾವಣೆಗೆ 10 ದಿನ ಬಾಕಿ ಇದೆ.ಈ ಬಾರಿ ಕಾಂಗ್ರೆಸ್ ಅಲೆ ಜೋರಾಗಿದೆ. ಈ ಸಂದರ್ಭದಲ್ಲಿ ಗೊಂದಲ ಉಂಟು ಮಾಡಲು ಯತ್ನ ನಡೆಯುತ್ತಿದೆ. ಹೀಗಾಗಿ ರಾಜ್ಯದ 50 ಅಭ್ಯರ್ಥಿಗಳ ಮೇಲೆ ಐಟಿ, ಲೋಕಾಯುಕ್ತ ದಾಳಿ ನಡೆಯಲಿದೆ. ನಮ್ಮ ಜಿಲ್ಲೆಯಲ್ಲಿ ಮೂವರ ಮೇಲೆ ಐಟಿ ದಾಳಿಗೆ ಈಗಾಗಲೇ ಸಿದ್ಧತೆ ನಡೆದಿದೆ. ಯಾರು ಎಂಬ ಹೆಸರನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದೇವೆ. ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹುಮ್ಮಸ್ಸಿನಲ್ಲಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಜನ ಭರವಸೆ ಇಟ್ಟುಕೊಂಡಿದ್ದಾರೆ. ಬೆಳಗಾವಿಯಲ್ಲೂ ಕಾಂಗ್ರೆಸ್ ಅತಿ ಹೆಚ್ಚು ಕ್ಷೇತ್ರದಲ್ಲಿ ಜಯಭೇರಿ ಬಾರಿಸಲಿದೆ. ಆದರೆ ಬಿಜೆಪಿ ವಾಮಮಾರ್ಗದಲ್ಲಿ ದಾಳಿ ನಡೆಸಲು ಯೋಜಿಸುತ್ತಿದೆ. ಇದು ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!