Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣೆಗೆ 9 ದಿನ ಇರುವಾಗ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಉಪೇಂದ್ರ..!

Facebook
Twitter
Telegram
WhatsApp

 

 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಒಂಭತ್ತು ದಿನಗಳು ಮಾತ್ರ ಬಾಕಿ ಇದೆ. ಈ ಬೆನ್ನಲ್ಲೆ ನಟ ಉಪೇಂದ್ರ ಅವರು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಇಂದು ನಟ ಉಪೇಂದ್ರ ತಮ್ಮ ಅಭ್ಯರ್ಥಿಗಳನ್ನು ಜನರಿಗೆ ತೋರಿಸಿದ್ದಾರೆ.

110 ಜನ ನಾಮಿನೆಷನ್ ಮಾಡಿದ್ದಾರೆ. ಇದು ವಿಚಾರಗಳ ಪ್ರಚಾರ ಎಂದಿದ್ದಾರೆ ಉಪೇಂದ್ರ ಅವರು. ಮೊದಲಿನಿಂದ ಏನು ಹೇಳಿದ್ದೀನೋ ಇವತ್ತು ಅದೇ ಹೇಳುತ್ತಾ ಇದ್ದೀನಿ. ರಾಜಕೀಯ ಮಾಡೋದು ಬೇಡ. ಕಾಯಕ ಸಂಸ್ಕೃತಿ ಬರಬೇಕು. ನಾಯಕ ಸಂಸ್ಕೃತಿ ಬೇಡ. ನಿಮ್ಮ ತಲೆಯಲ್ಲಿರುವುದನ್ನು ಎಲ್ಲವನ್ನು ತೆಗೆದು ಹಾಕಿ. ನಿಮ್ಮ ಕ್ಷೇತ್ರದ ಜನರಿಗೆ ಏನು ಬೇಕು ಎಂಬುದು ಅವರಿಗೆ ಗೊತ್ತು. ಪ್ರಚಾರಕ್ಕೆ ಹೋಗ್ತಾ ಇಲ್ಲ. ಕೆಲವೊಂದು ಹಳ್ಳಿಗಳಲ್ಲಿ ಹೇಳ್ತಾರೆ. ನೀವ್ಯಾಕೆ ಬರ್ತೀರಾ. ನಾವೇ ಪ್ರಚಾರ ಮಾಡ್ತೀವಿ ಅಂತ. ಅದಕ್ಕಿಂತ ಮತ್ತೊಂದು ಖುಷಿ ಇಲ್ಲ. ಒಂದು ಕಾಲದಲ್ಲಿ ಪಕ್ಷ ನೋಡಿ ವೋಟು ಹಾಕ್ತಾ ಇದ್ರು. ಈಗ ವ್ಯಕ್ತಿ ನೋಡಿ ವೋಟ್ ಹಾಕ್ತಾರೆ. ಸಮಾಜ ಸೇವೆ ಅನ್ನೋದು ಪರ್ಸನಲ್ ಅದನ್ನೆಲ್ಲಾ ಇಟ್ಟುಕೊಂಡು ರಾಜಕೀಯ ಮಾಡಬಾರದು.

ನಾನೇನಾದ್ರೂ ಒಂದು ಮೆಸೇಜ್ ಮಾಡುದ್ರೆ ಪ್ರಜಾಕೀಯ ಬೇಡ ಎನ್ನುವವರು ಬಂದು ಕಮೆಂಟ್ ಹಾಕ್ತಾರೆ. ಬೇಕು ಎನ್ನುವವರು ಸುಮ್ಮನೆ ಇರುತ್ತಾರೆ. ಹಳೆ ಪಕ್ಷಗಳ ರೀತಿಯಾದಂತ ಪ್ರಚಾರವೇ ಬೇಕಾ. ಇಲ್ಲ ಪ್ರಜಾಕೀಯದಂತ ರೀತಿ ನೀತಿ ಬೇಕಾ ಅನ್ನೋದನ್ನ ನೀವೇ ಯೋಚನೆ ಮಾಡಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!