Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಚನಾನಂದ ಶ್ರೀಗಳನ್ನು ಭೇಟಿ ಮಾಡಿ ರಾಹುಲ್ ಗಾಂಧಿ ಚರ್ಚಿಸಿದ ಆ ವಿಚಾರವೇನು..?

Facebook
Twitter
Telegram
WhatsApp

 

ದಾವಣಗೆರೆ: ರಾಜ್ಯದಲ್ಲಿ ಚುನಾವಣಾ ಬಿಸಿ ದಿನೇ ದಿನೇ ಕಾವೇರುತ್ತಿದೆ. ಯಾಕಂದ್ರೆ ಮತದಾನಕ್ಕೆ‌ ಇರುವುದು ಇನ್ನು ಬೆರಳೆಣಿಕೆಯಷ್ಟು ದಿನ. ಹೀಗಾಗಿ ಭರ್ಜರಿ ಪ್ತಚಾರ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ದೆಹಲಿಯಿಂದ ನೇರ ರಾಜ್ಯಕ್ಕೆ ಆಗಮಿಸಿ ತಮ್ಮ ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದಾರೆ. ಇದೀಗ ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಬಂದು ಪ್ರಚಾರ ಮಾಡಿದ್ದಕ್ಕಿಂತ ಹೆಚ್ಚಾಗಿ, ಪಂಚಮಸಾಲಿ‌ ಮಠಕ್ಕೆ ಭೇಟಿ ನೀಡಿರುವುದು ಗಮನ ಸೆಳೆದಿದೆ.

ಇಂದು ರಾಹುಲ್ ಗಾಂಧಿ ಹರಿಹರಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನೇರವಾಗಿ ಹರಿಹರದ ಮಠದ ಆವರಣದಲ್ಲಿಯೇ ಲ್ಯಾಂಡ್ ಆಗಿತ್ತು. ಹೀಗಾಗಿ ರಾಹುಲ್ ಗಾಂಧಿಯವರು ನೇರವಾಗಿ, ಮಠಕ್ಕೆ ತೆರಳಿ ವಚನಾನಂದ ಶ್ರೀಗಳನ್ನು ಭೇಟಿ ಮಾಡಿದರು. ಅವರ ಆಶೀರ್ವಾದ ಪಡೆದರು.

ರಾಹುಲ್ ಗಾಂಧಿಯವರು ಮಠಕ್ಕೆ ಆಗಮಿಸುತ್ತಿದ್ದಂತೆ ವಚನನಾಂದ ಶ್ರೀಗಳು ಕೂಡ ಆತ್ಮೀಯವಾಗಿ ಬರ ಮಾಡಿಕೊಂಡರು. ಸ್ವಲ್ಪ ಸಮಯ ಇಬ್ಬರು ರಾಜಕೀಯ ಚರ್ಚೆ ನಡೆಸಿದರು. ಬಳಿಕ‌ ಮಠದಿಂದ ತೆರಳಿದ ಮೇಲೆ ರಾಹುಲ್ ಗಾಂಧಿ ಅವರು, ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.

ಹರಿಹರದ ಗಾಂಧಿ ಮೈದಾನದಲ್ಲಿ ರಾಹುಲ್ ಗಾಂಧಿ ಅವೆಉ ಪ್ರಚಾರ ಕಾರ್ಯ ನಡೆಸಿದರು. ಕೆ ಸಿ ವೇಣುಗೋಪಾಲದ, ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಗೆ ಸಾಥ್‌ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!