Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಟ್ಟೆ-ಲೋಟ ಸಮೇತ ಸಿದ್ದರಾಮಯ್ಯ ಹಾಗೂ ಹೆಚ್ಡಿಕೆಗೆ RSS ಶಿಬಿರಕ್ಕೆ ಆಹ್ವಾನ..!

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ದರು. ಇದೀಗ ಕುಮಾರಸ್ವಾಮಿ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಆರ್ ಎಸ್ ಎಸ್ ಕಾರ್ಯಕರ್ತನೊಬ್ಬ ತಮ್ಮ ಸಂಘಟನೆಗೆ ಆಹ್ವಾನಿಸಿದ್ದಾರೆ. ಅದು ತಟ್ಟೆ ಲೋಟ ಸಮೇತ ಬರುವಂತೆ ಸೂಚಿಸಲಾಗಿದೆ.

ಈ ಸಂಬಂಧ ಪತ್ರ ಬರೆದಿರುವ ಆರ್ಎಸ್ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ, ಅಕ್ಟೋಬರ್ 17-25 ರವರೆಗೆ ಆರ್ಎಸ್ಎಸ್ ನ ಶಿಕ್ಷಾ ವರ್ಗಾ ಶಿಬಿರ ನಡೆಯಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಸಂಸ್ಕಾರದ ಬಗ್ಗೆ ಹೇಳಿಕೊಡಲಾಗುತ್ತೆ. ಏಳೆ ದಿನದಲ್ಲಿ ನಿಮ್ಮನ್ನ ಗಟ್ಟಿಗೊಳಿಸಿ, ಈ ದೇಶಕ್ಕೆ ಮತ್ತು ಸಮಾಜಕ್ಕೆ‌ಆರ್ಎಸ್ಎಸ್ ನಿಮ್ಮನ್ನ ಅರ್ಪಣೆ ಮಾಡುತ್ತೆ.

ಈ ಶಿಬಿರಕ್ಕೆ ಬರುವಾಗ ಬುಡಬುಡಕೆ ಬುರಡೇ ದಾಸನ ಥರ ಕೈಬೀಸಿಕೊಂಡು ಬರಬೇಡಿ. ತಟ್ಟೆ, ಲೋಟ, ಬೆಡ್ ಶೀಟ್, ಎರಡು ಜೊತೆ ಬಟ್ಟೆ ಸೇರಿ ಹಲವು ಮೂಲಭೂತ ವಸ್ತುಗಳನ್ನ ತನ್ನ. ಶಿಬಿರದಲ್ಲಿ ಪಾಲ್ಗೊಂಡ ಬಳಿಕ ಆರ್ಎಸ್ಎಸ್ ಬಗ್ಗೆ ಮಾತಾಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!