Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ: ಉಗ್ರಪ್ಪ

Facebook
Twitter
Telegram
WhatsApp

ಬೆಂಗಳೂರು: ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ,ಪಕ್ಷವನ್ನ ಅಧಿಕಾರಕ್ಕೆ ತರಲು ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದರು. ಈ ವೇಳೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು ಮೂರು ದಶಕಗಳಿಂದ ಅವ್ರನ್ನ ಬಲ್ಲೆ, ಕ್ರೀಯಾಶೀಲ ರಾಜಕಾರಣಿ ರೈತ ಕುಟುಂಬದಲ್ಲಿ ಹುಟ್ಟಿ ಹಿರಿಯ ನಾಯಲಕರಾಗಿ ಹೊರಹೊಮ್ಮಿದ್ದಾರೆ ಎಂದರು.

ನಿನ್ನೆ ಬೇರೆಯವರು ಏನೋ ಜೋಕ್ ಮಾಡಿದ್ರು,ಅದನ್ನ ಕೇಳಿ ನಗ್ತಾ ಬಂದು ಪ್ರೆಸ್ ಮೀಟ್ ಮಾಡ್ದೆ
ಸಲೀಂ ರವರು ಏನೋ ನನ್ನ ಕಿವಿಯಲ್ಲಿ ಗುಸುಗುಟ್ಟಿದ್ರು,
ಇರಿಗೇಶನ್ ಹಗರಣದ ಬಗ್ಗೆ ಹೇಳ್ತಿದ್ರು ಬಿಜೆಪಿಯವರು ನಮ್ಮ‌ಮೇಲೆ ಗೂಬೆ ಕೂರಿಸ್ತಾರೆ ಅಂತ ಹೇಳ್ರಿದ್ರು ಅವರು ಹೇಳಿದ್ದಕ್ಕೆ ನಾನು ಅಲ್ಲಿಗೇ ನಿಲ್ಲಿಸಿದ್ದೆ ಮಾಧ್ಯಮಗಳಲ್ಲಿ ದೊಡ್ಡದಾಗಿ‌ ಇದನ್ನ ಬಿಂಬಿತವಾಗುತ್ತಿದೆ.ಡಿಕೆಶಿ ಬಗ್ಗೆ ಮಾತನಾಡಿದ್ದಾರೆಂದು ಬಿಂಬಿತವಾಗುತ್ತಿದೆ ಎಂದರು.

ಡಿಕೆಶಿ ಬ್ಯುಸಿನೆಸ್ ನಿಂದ ಆಸ್ತಿ ಸಂಪಾದನೆ ಮಾಡಿದ್ದಾರೆ. ರಾಜಕಾರಣದಿಂದ ಅವರು ಆಸ್ತಿಗಳಿಸಿದವರಲ್ಲ.ಪಕ್ಷಕ್ಕಾಗಿ ಅವರು ಕಳೆದುಕೊಳ್ತಿದ್ದಾರೆ
ಈ ಪರ್ಸೆಂಟೇಜ್ ನಿಂದ ಅವರು ಗಳಿಸಿದ್ದಲ್ಲ. ಆಯನೂರು ಉಮೇಶ್ ಬಗ್ಗೆ ಸಲೀಂ ಹೇಳ್ರಿದ್ರು
ಮೊನ್ನೆ ಐಟಿ ರೇಡ್ ಆದ ಬಿಎಸ್ ವೈ ಆಪ್ತರ ಬಗ್ಗೆ ಹೇಳ್ತಿದ್ರು,ದಾಳಿಗೊಳಗಾದ ಉಮೇಶ್ ನಮ್ಮ ಊರಿನವರು ಎಂದಿದ್ದರು. ಇದನ್ನೇ ಮಾಧ್ಯಮಗಳಲ್ಲಿ ದೊಡ್ಡದಾಗಿ ಬಿಂಬಿಸಲಾಗ್ತಿದೆ ಈ ರೀತಿ ಬಿಂಬಿಸುವುದು ಸರಿಯಲ್ಲ
ಕಮೀಷನ್,ಭ್ರಷ್ಟಾಚಾರವಾಗಲಿ ಕಾಂಗ್ರೆಸ್ ಗೆ ದೂರ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!