Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿರ್ದೇಶಕನೂ ಹೌದು.. ಕಿಚ್ಚನಿಗೆ ಆತ್ಮೀಯರೂ ಹೌದು.. ಆದರೂ ಬೆದರಿಕೆ ಪತ್ರ ಕೊಟ್ಟರಾ ಈ ರಮೇಶ್ ಕಿಟ್ಟಿ..?

Facebook
Twitter
Telegram
WhatsApp

ಕಳೆದ ಕೆಲವು ದಿನಗಳ ಹಿಂದೆ‌ ಕಿಚ್ಚ ಸುದೀಪ್ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಬೆದರಿಕೆ ಪತ್ರವನ್ನು ಪೋಸ್ಟ್ ಮಾಡಿ, ನಿನ್ನ ಅಸಲಿ ಮುಖ ತೋರಿಸುತ್ತೇನೆ ಎಂದು ಬರೆದಿದ್ದರು. ಜೊತೆಗೆ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದರು. ಈ ಸಂಬಂಧ ನಿರ್ಮಾಪಕ ಜ್ಯಾಕ್ ಮಂಜು ದೂರನ್ನು ನೀಡಿದ್ದರು. ಇದೀಗ ಆ ಪತ್ರ ಕೊಟ್ಟ ವ್ಯಕ್ತಿಯ ಬಂಧನವಾಗಿದೆ. ಆ ರಮೇಶ್ ಕಿಟ್ಟಿ.

ಪೊಲೀಸರು ಈ ಕೇಸನ್ನು ಸಿಸಿಬಿಗೆ ವಹಿಸಿದ್ದರು‌. ಕಳೆದ ಎರಡು ತಿಂಗಳಿನಿಂದ ಬೆದರಿಕೆ ಪತ್ರ ಕೊಟ್ಟವರ ಹುಡುಕಾಟ ನಡೆಯುತ್ತಲೇ ಇತ್ತು. ಈಗ ರಮೇಶ್ ಕಿಟ್ಟಿಯ ಬಂಧನವಾಗಿದೆ. ರಮೇಶ್ ಕಿಟ್ಟಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಅದರ ಜೊತೆಗೆ ಕಿಚ್ಚನಿಗೆ ಆತ್ಮೀಯರು ಆಗಿದ್ದವರು. ಕೆಲ ಕಾಲ ಕಿಚ್ಚ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು. ಜೊತೆಗೆ ಎರಡು ಕೋಟಿ ಹಣವನ್ನು ಹೂಡಿಕೆ ಮಾಡಿದ್ದರಂತೆ.

ಹೂಡಿಕೆ ಮಾಡಿದ್ದ ಹಣ ಕೇಳಿದಾಗ ಸುದೀಪ್ ಹಿಂತಿರಿಗಿಸಲಿಲ್ಲ. ಹೀಗಾಗಿ ಸುದೀಪ್ ಅವರಿಗೆ ಬೆದರಿಕೆ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ಇನ್ನು ಹಲವರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಇಮ್ನು ಸತ್ಯ ಹೊರ ಬರಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!