Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಮ್ಯಾ ಅವರ ಕಾಣೆಯಾಗಿದ್ದ ನಾಯಿ ಸಾವು : ಕಣ್ಣೀರಿಟ್ಟ ನಟಿ..!

Facebook
Twitter
Telegram
WhatsApp

 

 

ಬೆಂಗಳೂರು: ನಟಿ ರಮ್ಯಾ ಅವರು ನಿನ್ನೆಯಷ್ಟೇ ಮನವಿ ಮಾಡಿಕೊಂಡಿದ್ದರು. ನಾಯಿ ಕಳೆದೋಗಿದೆ, ಹುಡುಕಿ ಕೊಡಿ ಎಂದು. ಆದರೆ ಇಂದು ಚಂಪಾ ಸಾವನ್ನಪ್ಪಿದೆ. ಈ ಬಗ್ಗೆ ನಟಿ ರಮ್ಯಾ ಅವರೇ ಮಾಹಿತಿ ನೀಡಿದ್ದಾರೆ. ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಮೇ 6ರಂದು ಚಂಪಾ ಎಂಬ ಶ್ವಾನ ರೇಸ್ ಕೋರ್ಸ್ ರೋಡ್ ನಿಂದ ಕಾಣೆಯಾಗಿತ್ತು. ಕಪ್ಪು ಬಣ್ಣದ ಶ್ವಾನ ಇದಾಗಿತ್ತು. ಆದರೆ ಅದಕ್ಕೆ ಕಣ್ಣು ಕಾಣಿಸುತ್ತಿರಲಿಲ್ಲ. ಹುಡುಕಿ ಕೊಡಿ ಎಂದು ರಮ್ಯಾ ಅವರು ಮನವಿ ಮಾಡಿದ್ದರು. ಆದರೆ ಶ್ವಾನ ಇಂದು ಸಾವನ್ನಪ್ಪಿರುವ ಕಾರಣ ರಮ್ಯಾ ದುಃಖದಲ್ಲಿದ್ದಾರೆ.

ಟ್ವಿಟ್ಟರ್ ನಲ್ಲಿ ರಮ್ಯಾ ಈ ಬಗ್ಗೆ ಪೋಸ್ಟ್ ಹಾಕುತ್ತಿದ್ದಂತೆ ಅಭಿಮಾನಿಗಳೆಲ್ಲಾ ಸಾಂತ್ವಾನ ಹೇಳಿದ್ದಾರೆ. ಸಮಾಧಾನ ಮಾಡಿಕೊಳ್ಳುವಂತೆ ಹೇಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

error: Content is protected !!