Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಮೇ.10 ಮತ್ತು 13 ರಂದು ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮೇ.08) : ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮೇ.10 ರಂದು ನಡೆಯಲಿರುವ ಮತದಾನ ಹಾಗೂ ಮೇ.13 ರ ಮತ ಎಣಿಕೆ ಕಾರ್ಯಕ್ಕಾಗಿ 5 ಡಿಎಸ್‍ಪಿ(ಉಪ ಪೊಲೀಸ್ ವರಿಷ್ಠಾಧಿಕಾರಿ ), 18 ಸಿಪಿಐ (ವೃತ್ತ ನಿರೀಕ್ಷರು), 57 ಪಿ.ಎಸ್.ಐ (ಪೊಲೀಸ್ ಸಬ್  ಇನ್ಸ್‍ಪೆಕ್ಟರ್), 134 ಎ.ಎಸ್.ಐ(ಸಹಾಯಕ ಪೊಲೀಸ್ ಸಬ್ ಇನ್ಸ್‍ಪೆಕ್ಟರ್), 955 ಪಿ.ಸಿ.(ಕಾನ್ಸಟೇಬಲ್), 600 ಗೃಹರಕ್ಷರನ್ನು ಚಿತ್ರದುರ್ಗ ಜಿಲ್ಲೆಯಿಂದ ನೇಮಿಸಲಾಗಿದೆ.

1 ಡಿಎಸ್‍ಪಿ, 5 ಸಿಪಿಐ, 4 ಪಿ.ಎಸ್.ಐ, 61 ಎ.ಎಸ್.ಐ , 268ಪಿ.ಸಿ, 100 ಗೃಹರಕ್ಷರನ್ನು ಹೊರ ಜಿಲ್ಲೆಯಿಂದ ನೇಮಿಸಲಾಗಿದೆ.

ಇದರೊಂದಿಗೆ 14 ಸಿಎಪಿಎಫ್ (ಕೇಂದ್ರ ಸಶಸ್ತ್ರ ದಳ) ಹಾಗೂ 6 ಕೆ.ಎಸ್.ಆರ್.ಪಿ (ಸಶಸ್ತ್ರ ಮೀಸಲು ಪಡೆ) ತುಕಡಿಗಳನ್ನು ಬಂದೋಬಸ್ತ್ ಕಾರ್ಯ ನಿಯೋಜಿಸಲಾಗಿದೆ.

ಮೇ.13 ರಂದು ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟದಲ್ಲಿ ಜರುಗುವ ಮತ ಎಣಿಕೆ ಕಾರ್ಯಕ್ಕೆ 1 ಡಿಎಸ್‍ಪಿ, 1 ಸಿಪಿಐ, 4 ಪಿ.ಎಸ್.ಐ, 9 ಎಸ್.ಎಸ್.ಐ, 17 ಹೆಚ್.ಸಿ (ಹೆಡ್ ಕಾನ್ಸ್ ಟೇಬಲ್), 20 ಪಿ.ಸಿ ಹಾಗೂ 2 ಸಿಎಪಿಎಫ್ ಹಾಗೂ 1 ಕೆ.ಎಸ್.ಆರ್.ಪಿ, 2 ಡಿಎಆರ್(ಜಿಲ್ಲಾ ಸಶಸ್ತ್ರ ಪಡೆ) ತುಕಡಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!