Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ರಜೆ ಇದೆ ಅಂತ ವೋಟ್ ಮಾಡದೆ ಕೊಡಗು, ನಂದಿ ಬೆಟ್ಟಕ್ಕೆ ಹೋಗಲು ನೋ ಪರ್ಮಿಷನ್..!

Facebook
Twitter
Telegram
WhatsApp

 

ನಾಳೆ ಪ್ರಜಾಪ್ರಭುತ್ವದ ಹಬ್ಬ. ರಾಜ್ಯದ ಆಡಳಿತವನ್ನು ಸರಿಯಾದ ನಾಯಕನಿಗೆ ಒಪ್ಪಿಸುವಂತ ದಿನ. ಈ ದಿನವನ್ನು ಎಲ್ಲರೂ ಜವಬ್ದಾರಿಯಿಂದ ಮಾಡಬೇಕು. ಎಲ್ಲರೂ ಮತದಾನವನ್ನು ತಪ್ಪದೇ ಮಾಡಲೇಬೇಕೆಂದೇ ಮತದಾನದ ದಿನವನ್ನು ಸರ್ಕಾರಿ ರಜೆಯಾಗಿ ಘೋಷಣೆ ಮಾಡಲಾಗಿದೆ. ಆದ್ರೆ ಮತದಾನದ ದಿನವನ್ನು ಹಲವರು ರಜೆ ಮಜಾ ಥರ ಟ್ರೀಟ್ ಮಾಡುತ್ತಾರೆ. ಪ್ರವಾಸಿ ಕೇಂದ್ರಗಳಿಗೆ ತೆರಳುತ್ತಾರೆ. ಇದೀಗ ಪ್ರವಾಸಿ ತಾಣಗಳಲ್ಲಿ ಜನರನ್ನೇ ಬಂದ್ ಮಾಡಲಾಗಿದೆ ನಾಳೆಗೆ.

ಪ್ತವಾಸಕ್ಕೆಂದು ಹೊರಟಾಗ ಮೊದಲು ನೆನಪಾಗುವುದು ಕೊಡಗು ಜಿಲ್ಲೆ. ಈಗ ಬೇರೆ ಮಳೆ ಬೇರೆ ಶುರುವಾಗಿದೆ. ಹೀಗಾಗಿ ಪ್ರಕೃತಿಯ ಸೌಂದರ್ಯ ನೋಡುವುದಕ್ಕೆ ಎಲ್ಲರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಕೊಡಗಿಗೆ ರಾಜ್ಯ, ಹೊರ ರಾಜ್ಯದಿಂದಾನೂ ಪ್ರವಾಸಿಗರು ಬರುತ್ತಾರೆ. ನಾಳೆ ಹೊರ ರಾಜ್ಯದವರಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ನಮ್ಮ ರಾಜ್ಯದವರು ಬರಬೇಕು ಎಂದರೆ, ಮತದಾನ ಮಾಡಿದ ಗುರುತನ್ನು ತೋರಿಸಿದರೆ ಮಾತ್ರ ಅನುಮತಿ ನೀಡಲಾಗುತ್ತದೆ ಎಂದಿದ್ದಾರೆ.

ಅಷ್ಟೇ ಅಲ್ಲ ರಾಜ್ಯದಲ್ಲೂ ನಂದಿ ಬೆಟ್ಟಕ್ಕೆ ಹೋಗುವ ಜನರ ಸಂಖ್ಯೆ ಏನು ಕಡಿಮೆ ಇಲ್ಲ. ರಜಾ ಅಂದ್ರೆ ಸಾಕು ನಂದಿ ಬೆಟ್ಟಕ್ಕೆ ಪ್ಲ್ಯಾನ್ ಮಾಡಿಕೊಂಡು ಬಿಡುತ್ತಾರೆ. ನಾಳೆ‌ ಮತದಾನ ಇರುವ ಕಾರಣ ನಂದಿ‌ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!