Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತದಾನ ಮಾಡಿದ್ರೆ ಊಟ ಉಚಿತ ಎಂದಿದ್ದ ಹೊಟೇಲ್ ಗಳಿಗೆ ಎಚ್ಚರಿಕೆ ನೀಡಿದ ಚುನಾವಣಾ ಆಯೋಗ..!

Facebook
Twitter
Telegram
WhatsApp

ಬೆಂಗಳೂರು: ಮತದಾನವನ್ನು ಹೆಚ್ಚಿಸಲು, ಯುವ ಜನತೆಯನ್ನು ಉತ್ತೇಜಿಸಲು ಹೊಟೇಲ್ ಗಳು ಕೂಡ ಮುಂದಾಗಿದ್ದವು. ಅದೆಷ್ಟೋ ಜನ ಮತದಾನದ ದಿನ ರಜೆ ಇದ್ದರು ಕೂಡ ಮತದಾನ ಮಾಡುವುದಕ್ಕೇ ಆಸಕ್ತಿ ತೋರುವುದಿಲ್ಲ. ಹೀಗಾಗಿ ಕೆಲವೊಂದು ಹೊಟೇಲ್ ಗಳು ಉಚಿತ ಊಟದ ಆಫರ್ ನೀಡಿದ್ದವು. ಆ ರೀತಿಯ ಹೊಟೇಲ್ ಗಳಿಗೆ ಚುನಾವಣಾ ಆಯೋಗ‌ ಎಚ್ಚರಿಕೆ ನೀಡಿದೆ‌. ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದೆ.

ಚುನಾವಣಾ ದಿನಾಂಕ ಅನೌನ್ಸ್ ಆದಾಗಿನಿಂದ ಅಂದ್ರೆ ಮಾರ್ಚ್ 29ರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ನಾಳೆ ಮತದಾನ ಮಾಡಿ ಬಂದವರಿಗೆ ಊಟ, ಪಾನೀಯ ಉಚಿತ ಎಂದು ಹಲವು ಹೊಟೇಲ್ ಗಳು ಬೋರ್ಡ್ ಹಾಕಿದ್ದು, ಇದು ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ ಎನ್ನಲಾಗಿದೆ.

ಕೆಪವೊಂದು ಹೊಟೇಲ್, ರೆಸ್ಟೋರೆಂಟ್ ಗಳು ಕೂಡ ಮತದಾನ ಬಂದವರಿಗೆ ಆಫರ್ ನೀಡಲು ಮುಂದಾಗಿದ್ದರಿಂದ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಕಾನೂನು ಕ್ರಮಕ್ಕೆ ಮುಂದಾಗಿದೆ. ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!