Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಮನೆ ಮುಂದೆ ಕೋಳಿ – ಸೀರೆ ಎಸೆದ ಜನ : ಯಾಕೆ ಗೊತ್ತಾ..?

Facebook
Twitter
Telegram
WhatsApp

ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಮನೆ ಮುಂದೆ ಕೋಳಿ – ಸೀರೆ ಎಸೆದ ಜನ : ಯಾಕೆ ಗೊತ್ತಾ..?

ಮಂಡ್ಯ: ಇಂದು ರಾಜ್ಯದಲ್ಲಿ ಮತದಾನ ನಡೆಯುತ್ತಿದೆ. ನಿನ್ನೆ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿತ್ತು. ಈ ವೇಳೆ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಜನರಿಗೆ ಕೋಳಿ, ಸೀರೆಯನ್ನು ಹಂಚಿದ್ದಾರೆ ಎನ್ನಲಾಗಿದೆ. ಆದ್ರೆ ಆ ಸೀರೆ, ಕೋಳಿಯನ್ನೆಲ್ಲಾ ಬೆಂಬಲಿಗರ ಮನೆ ಮುಂದೆ ಬಿಸಾಡಿ ಹೋಗಿರುವ ಘಟನೆ ನಡೆದಿದೆ.

ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರ ಬೆಂಬಲಿಗರು ಈ ರೀತಿ ಹಂಚಿದ್ದಾರೆ ಎನ್ನಲಾಗಿದೆ. ಕೆ ಆರ್ ಪೇಟೆ ತಾಲೂಕಿನ ಗಂಜಿಗೆರೆ ಹಾಗೂ ಅಕ್ಕಿಹೆಬ್ಬಾಳು ಗ್ರಾಮದ ಜನ, ಇದನ್ನೆಲ್ಲಾ ತಂದು ಅವರ ಮನೆ ಮುಂದೆಯೇ ಎಸೆದಿದ್ದಾರೆ. ಗುಂಪು ಗುಂಪಾಗಿ ಬಂದು ನೀಡಿದ್ದ ಸೀರೆ, ಕೋಳಿಗಳನ್ನು ಎಸೆದು ಹೋಗಿದ್ದಾರೆ.

ಜನರು ಸೀರೆ, ಕೋಳಿಗಿಂತ ಅಭಿವೃದ್ಧಿ ಬೇಕು ಎಂಬುದನ್ನು ಬಯಸುತ್ತಿದ್ದಾರೆ. ಅದಕ್ಕೆ ರಾತ್ರಿ ಸಮಯದಲ್ಲಿ ಬಂದು ಹಂಚಿದ್ದನ್ನು ಬೆಳಗ್ಗೆ ತೆಗೆದುಕೊಂಡು ಹೋಗಿ ಅವರ ಮನೆ ಮುಂದೆಯೇ ಬಿಸಾಡಿ ಬಂದಿದ್ದಾರೆ. ಚುನಾವಣೆ ನಡೆಯುತ್ತಿರುವ ಹೊತ್ತಲ್ಲೇ ಇಂಥದ್ದೊಂದು ಘಟನೆ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!