Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿಯೂ ಸಂಪೂರ್ಣ ಮತದಾನವಿಲ್ಲ.. ಶೇ65.69 ರಷ್ಟು ಮತದಾನ..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯದ 224 ಕ್ಷೆರತ್ರಗಳಿಗೂ ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ಇಲ್ಲಿಯ ತನಕ ಶೇಕಡ 65.69ರಷ್ಟು ಮತದಾನವಾಗಿದೆ. ಮತದಾನದ ಎಲ್ಲರೂ ಮತ ಹಾಕಲಿ ಎಂದೇ ಸರ್ಕಾರ ರಜಾ ದಿನವಾಗಿ ಘೋಷಣೆ ಮಾಡಿದೆ. ಆದರೂ ಸಂಪೂರ್ಣ ಮತದಾನ ನಡೆದಿಲ್ಲ.

ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ಎಂಬುದನ್ನು ನೋಡುವುದಾದರೆ, ಮಂಡ್ಯದಲ್ಲಿ ಸಂಜೆ 5ರವರೆಗೆ ಶೇ.75.90ರಷ್ಟು ಮತದಾನವಾಗಿದೆ. ತುಮಕೂರಿನಲ್ಲಿ ಶೇ. 75.24ರಷ್ಟು, ಹಾಸನದಲ್ಲಿ ಶೇ.74, ಹಾವೇರಿಯಲ್ಲಿ ಶೇ. 73, ಕೊಪ್ಪಳದಲ್ಲಿ ಶೇ. 70.49, ರಾಮನಗರದಲ್ಲಿ ಶೇ.78.22, ಬೆಂಗಳೂರು ಗ್ರಾಮಂತರದಲ್ಲಿ ಶೇ. 76.06ರಷ್ಟು ಮತದಾನ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!