Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರ ರಚಿಸುವುದಕ್ಕೆ ಯಡಿಯೂರಪ್ಪ ಅವರು ಕೊಟ್ಟ ಹೊಸ ಐಡಿಯಾವೇನು..?

Facebook
Twitter
Telegram
WhatsApp

ಬೆಂಗಳೂರು: ನಾಳೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಆದ್ರೆ ಈಗಾಗಲೇ ಸಿಕ್ಕಿರುವ ಸಮೀಕ್ಷೆಗಳ ಪ್ರಕಾರ ಅತಂತ್ರ ಫಲಿತಾಂಶ ಬರಲಿದೆ ಎಂಬುದು. ಇದನ್ನು ಕೇಳಿದಾಗಿನಿಂದ ರಾಜಕೀಯ ಪಕ್ಷಗಳು ಗಾಬರಿಯಾಗಿವೆ. ಈ ಬಾರಿ ನಾವೇ ಸರ್ಕಾರ ರಚನೆ ಮಾಡಬೇಕು ಎಂದುಕೊಂಡಿರೋ ಪಕ್ಷಗಳು ಹೊಸ ಹೊಸ ಫ್ಲ್ಯಾನ್ ಮಾಡುತ್ತಿವೆ.

ಇದೀಗ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಇಂದು ಸಭೆ ಕರೆದು ಮಾತನಾಡಿದ್ದಾರೆ. ಯಡಿಯೂರಪ್ಪ ಅವರ ನಿವಾಸ ಕಾವೇರಿಯಲ್ಲಿ ಸಭೆ ಸೇರಿದ್ದು, ಸಿಎಂ ಬೊಮ್ಮಾಯಿ, ಲೇಹರ್ ಸಿಂಗ್, ಎ ಟಿ ರಾಮಸ್ವಾಮಿ, ಮುರುಗೇಶ್ ನಿರಾಣಿ, ಭೈರತಿ ಬಸವರಾಜ್ ಸೇರಿದಂತೆ ಹಲವರು ಸಭೆಯಲ್ಲಿ ಹಾಜರಿದ್ದರು.

ಈಗ ಕಾಂಗ್ರೆಸ್ ಕೂಡ ಸರ್ಕಾರ ರಚನೆ ಮಾಡಲು ಕಾಯುತ್ತಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರು ಕಾಂಗ್ರೆಸ್ ಚಲನವಲನದ ಮೇಲೆ ಕಣ್ಣಿಡುವುದಕ್ಕೆ ಸೂಚನೆ ನೀಡಿದ್ದಾರೆ. ಪಕ್ಷೇತರರು ಯಾರೆಲ್ಲಾ ಗೆಲ್ಲುತ್ತಾರೆ ಅವರ ಮೇಲೆ ಕಣ್ಣಿಡಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿ. ಕುಮಾರಸ್ವಾಮಿ ಅವರ ಮೈತ್ರಿ ಷರತ್ತಿನ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷ ಬಿಟ್ಟು ಹೋದವರ ಮೇಲೆ ಗಮನ ಹರಿಸಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!