Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಟಿಗೊಬ್ಬ ಶೋ ರದ್ದು.. ಫ್ಯಾನ್ಸ್ ಬೇಸರ.. ಸುದೀಪ್ ಏನ್ ಹೇಳಿದ್ರು..?

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಎರಡು ವರ್ಷದಿಂದ ಕಾಯ್ತಿದ್ದಂತೆ ದಿನ ಇವತ್ತು ಬಂತಲ್ಲ ಅಂತ ಅಭಿಮಾನಿಗಳು ಖುಷಿ ಪಡ್ತಾ ಇದ್ರು.. ಕಡೆಗೂ ಕಿಚ್ಚನ ಕೋಟಿಗೊಬ್ಬ ಅವತಾರ ನೋಡ್ತೇವೆ ಅಂತ ಖುಷಿ ಪಟ್ಟಿದ್ರು.. ಆದ್ರೆ ಕಡೆ ಗಳಿಗೆಯಲ್ಲಿ ಅದೆಲ್ಲವೂ ಮಣ್ಣು ಪಾಲಾಗಿದೆ.. ಫ್ಯಾನ್ಸ್ ಗಳಿಗೆ ನಿರಾಸೆಯಾಗಿದೆ..

ಟೆಕ್ನಿಕಲ್ ಸಮಸ್ಯೆ ಅಂತ ಹೇಳಿ ಇಡೀ ರಾಜ್ಯಾದ್ಯಂತ ಶೋ ರದ್ದು ಮಾಡಲಾಗಿದೆ. ನಿನ್ನೆ ರಾತ್ರಿಯಿಂದಲೂ ಥಿಯೇಟರ್ ಹತ್ರ ಬಂದು ಕಾಯ್ತಿದ್ದಂತ ಅಭಿಮಾನಿಗಳು ಇದು ಬೇಸರ ತರಿಸಿದಂತ ವಿಚಾರವಾಗಿದೆ. ನಾವೂ ಸುದೀಪ್ ನೋಡಿಯೇ ಹೋಗ್ತೇವೆ ಅಂತ ಥಿಯೇಟರ್ ಮುಂದೆಯೆ ಫ್ಯಾನ್ಸ್ ಕುಳಿತಿದ್ದಾರೆ.

ಇದೀಗ ಈ ಎಲ್ಲಾ ಬೆಳವಣಿಗೆಯಿಂದಾಗಿ ಸುದೀಪ್ ಗೂ ನೋವಾಗಿದೆ. ಇದಕ್ಕೆ ಅಭಿಮಾನಿಗಳಿಗೆ ಸುದೀಪ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ನಿರ್ಮಾಪಕರ ನಿರ್ಲಕ್ಷ್ಯದಿಂದ ಈ ರೀತಿಯ ಸಮಸ್ಯೆಯಾಗಿದೆ. ದಯವಿಟ್ಟು ಅಭಿಮಾನಿಗಳೆಲ್ಲಾ ಕ್ಷಮಿಸಿ. ತಾಳ್ಮೆಯಿಂದಿರಿ ಎಂದು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!