Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೆದ್ದ ಶಾಸಕರ‌‌ನ್ನು ಕಾಪಾಡಲು ಹೊರಟ ಕಾಂಗ್ರೆಸ್

Facebook
Twitter
Telegram
WhatsApp

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡಿತ್ತು. ಆದರೆ ಒದರ ನಡುವೆ ಒಂದಷ್ಟು ಶಾಸಕರ ಬಿಜೆಪಿಯ ಆಪರೇಷನ್ ಕಮಲಕ್ಕೆ ಒಳಗಾಗಿದ್ರು. ಈ ಬಾರಿಯ ಅಂಥದ್ದೊಂದು ಆಮಿಷಕ್ಕೆ ಒಳಗಾಗಬಾರದು ಎಂಬ ಕಾರಣಕ್ಕೆ ಗೆದ್ದ ಶಾಸಕರನ್ನು ಕಾಪಾಡಿಕೊಳ್ಳುವುದಕ್ಕೆ ಹೊರಟಿದ್ದಾರೆ.

ಕಾಂಗ್ರೆಸ್ ನಿಂದ ಗೆದ್ದ ಶಾಸಕರನ್ನು ಬೆಂಗಳೂರಿಗೆ ಕರೆ ತರುವ ಪ್ಲ್ಯಾನ್ ನಡೆಯುತ್ತಿದೆ. ನಾಳೆಯೇ ಗೆದ್ದ ಶಾಸಕರಿಗೆ ಬರುವುದಕ್ಕೆ ಸೂಚಿಸಲಾಗಿದೆ.‌ ಕೆಪಿಸಿಸಿ ಪದಾಧಿಕಾರಿಗೆ ಕರೆತರುವ ಜವಾಬ್ದಾರಿ ನೀಡಲಾಗಿದೆ. ಶಾಸಕರಿಗಾಗಿ ನಾಲ್ಕು ರಾಜ್ಯಗಳಲ್ಲಿ ಹೊಟೇಲ್ ಬುಕ್ಕಿಂಗ್ ಮಾಡಲಾಗಿದೆ.‌ ರಾಜಸ್ಥಾನದತ್ತ ಶಾಸಕರ ಶಿಫ್ಟಿಂಗ್ ಸಾಧ್ಯತೆ ಇದೆ. ಉದಯಪುರದ ಹೊಟೇಲ್ ಗೂ ಕಳುಹಿಸುವ ಸಾಧ್ಯತೆ ಇದೆ.

ಇಂದು ರಾತ್ರಿಯೇ ಕಾಂಗ್ರೆಸ್ ಸಭೆ ನಡೆಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಬಂದ ಮೇಲೆ ಸಭೆ ನಡೆಸಲಿದ್ದಾರೆ. ಮುಂದೆ ಏನು ಮಾಡಬೇಕು ಎಂಬುದನ್ನು ಯೋಚಿಸಿ, ತೀರ್ಮಾನ ಮಾಡುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!